ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎರಡು ದಿನಗಳಲ್ಲಿ ಪರಿಹಾರ ಹಣ ಬಿಡುಗಡೆಗೆ ಸಿಎಂ ಭರವಸೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 24: "ಮುಖ್ಯಮಂತ್ರಿ ಆದಾಗಿನಿಂದಲೂ ನನಗೆ ಒಂದಿಲ್ಲೊಂದು ಅಗ್ನಿಪರೀಕ್ಷೆ ಎದುರಾಗುತ್ತಲೇ ಇದೆ. ಇದಕ್ಕೆ ಹೆದರದೇ ಎಲ್ಲ ಸಮಸ್ಯೆ ಎದುರಿಸುವ ಶಕ್ತಿಯನ್ನು ಗುರುಗಳು, ದೇವರು ನೀಡಿದ್ದಾರೆ" ಎಂದಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

ಉಪಚುನಾವಣೆ ಘೋಷಣೆ; ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಸಿಎಂಉಪಚುನಾವಣೆ ಘೋಷಣೆ; ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಸಿಎಂ

ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,"ಒಂದು ಕಡೆ ಬರ ಮತ್ತೊಂದು ಕಡೆ ನೆರೆಹಾವಳಿ, ಪ್ರವಾಹ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಇದೆ. ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಸಿದ್ಧತೆ ನಡೆಸಲಾಗಿದೆ. ಕೆಲ ಉಪಯೋಗವಿಲ್ಲದ ಹಿಂದಿನ ಯೋಜನೆಗಳನ್ನು ರದ್ದುಗೊಳಿಸಿ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲಾಗುವುದು" ಎಂದು ಹೇಳಿದರು.

Yediyurappa Hopes To Release Relief Money In Two Days

ಒಂದೆರಡು ದಿನದಲ್ಲಿ ಕೇಂದ್ರದಿಂದ ಪರಿಹಾರ ಹಣ ಬಿಡುಗಡೆ ಆಗಲಿರುವ ವಿಶ್ವಾಸವನ್ನೂ ವ್ಯಕ್ತಪಡಿಸಿದರು. ಬಸವರಾಜ್ ಬೊಮ್ಮಾಯಿ, ಸ್ಥಳೀಯ ಶಾಸಕರು ಸೇರಿದಂತೆ ಇತರರು ಯಡಿಯೂರಪ್ಪ ಜೊತೆಗೆ ಇದ್ದರು.

English summary
CM Yeddyurappa, who visited Chitradurga, said some useless past projects would be canceled and relief funds would be released from the center within a couple of days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X