ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಕ್ಕವ್ವನಹಳ್ಳಿ ಡ್ಯಾಂನಲ್ಲಿ ಈಜಲು ಹೋದ ಯುವಕ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 16: ಹಿರಿಯೂರು ನಗರಕ್ಕೆ ಹೊಂದಿಕೊಂಡಿರುವ ಲಕ್ಕವ್ವನಹಳ್ಳಿ ಡ್ಯಾಂ ಕಳೆದ ಒಂದು ವಾರದಿಂದ ತುಂಬಿ ಹರಿಯುತ್ತಿದ್ದು, ಇಂದು ಅಲ್ಲಿ ಈಜಲು ಹೋಗಿದ್ದ ಮುಜೀಬ್ (18) ಎಂಬಾತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿಕಾವೇರಿಯಲ್ಲಿ ಮುಳುಗಿ ಮೂವರು ಜಲಸಮಾಧಿ

ಡ್ಯಾಂಗೆ ಹೊಸ ನೀರು ಬಂದಿದ್ದರಿಂದ ಡ್ಯಾಂ ವೀಕ್ಷಿಸಲು ಇಂದು ಮಧ್ಯಾಹ್ನ ಸಮಯದಲ್ಲಿ ಮುಜೀಬ್ ಕುಟುಂಬದವರ ಜೊತೆ ಹೋಗಿದ್ದನು. ಡ್ಯಾಂನಲ್ಲಿ ಮುಜೀಬ್ ಈಜಲು ಹೋಗಿದ್ದಾಗ ಮುಳುಗಿ ಸಾವನ್ನಪ್ಪಿದ್ದಾನೆ.

Young Man Died While Swimming In Lakkavvanahalli Dam In Hiriyuru

ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹಿರಿಯೂರು ನಗರ ಪೋಲಿಸರು ಭೇಟಿ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಕಳೆದ ವಾರವಷ್ಟೇ ಮಳೆಯಾಗಿತ್ತು. ಹೀಗಾಗಿ ಜಿಲ್ಲೆಯ ಹಿರಿಯೂರಿನ ಹಲವು ಕೆರೆ ಕಟ್ಟೆಗಳು, ಚೆಕ್ ಡ್ಯಾಂ ತುಂಬಿ ಹರಿಯುತ್ತಿದ್ದವು.

English summary
Young man Mujeeb died while swimming in Lakkavvananahalli dam in hiriyuru of chitradurga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X