ದಾವಣಗೆರೆಯಲ್ಲಿ ವಾಕಥಾನ್ ಗೆ ಚಾಲನೆ ನೀಡಿದ ನಟ ವಿಜಯ್ ರಾಘವೇಂದ್ರ
ದಾವಣಗೆರೆ, ಫೆಬ್ರವರಿ 29: ವಿಶ್ವ ವಿರಳ ರೋಗ ದಿನಾಚರಣೆ ಪ್ರಯುಕ್ತ ದಾವಣಗೆರೆಯಲ್ಲಿ ಇಂದು ಹಿಮೊಫಿಲಿಯಾ ಸೊಸೈಟಿಯಿಂದ ವಾಕಥಾನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನಟ ವಿಜಯ ರಾಘವೇಂದ್ರ ವಾಕಥಾನ್ ಗೆ ಚಾಲನೆ ನೀಡಿದರು.
"7 ಸಾವಿರ ರೋಗಕ್ಕೆ 7 ಸಾವಿರ ಮೀಟರ್ ನಡಿಗೆ" ಎನ್ನುವ ಘೋಷಣೆ ಮೂಲಕ ನೂರಾರು ಯುವಕ ಯುವತಿಯರು ಈ ವಾಕಥಾನ್ ನಲ್ಲಿ ಭಾಗವಹಿಸಿದ್ದರು. ಆರಂಭಿಕವಾಗಿ ವಾರ್ಮಪ್ ಮಾಡಲು ಝುಂಭಾ ಕ್ಲಾಸ್ ನಡೆಸಿದರು. ನಂತರ ಡಿಜೆ ಸೌಂಡ್ ಮೂಲಕ ನೃತ್ಯ ಮಾಡುತ್ತಾ ವಾಕಥಾನ್ ಆರಂಭಿಸಿದರು.
ನಟ ವಿಜಯ್ ರಾಘವೇಂದ್ರ ಅವರಿಗೆ ಹಿಮೊಫಿಲಿಯಾ ಸೊಸೈಟಿ ವತಿಯಿಂದ ಸನ್ಮಾನ ಹಮ್ಮಿಕೊಂಡಿದ್ದು, ಸಂಸದ ಜಿ.ಎಂ. ಸಿದ್ದೇಶ್ವರ್, ಎಸ್ ಪಿ ಹನುಮಂತರಾಯ ಸೇರಿದಂತೆ ಹಲವು ಗಣ್ಯರು ವಿಜಯ ರಾಘವೇಂದ್ರ ಅವರಿಗೆ ಸನ್ಮಾನ ಮಾಡಿ ವಾಕಥಾನ್ ಗೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, "ಈ ರೀತಿಯ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಅತಿ ವಿರಳವಾಗಿ ಬರುವಂತಹ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗುತ್ತದೆ. ಅಲ್ಲದೆ ಪೋಷಕರಿಗೆ ಈ ಕಾರ್ಯಕ್ರಮದಿಂದ ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ವಹಿಸಲು ಸಾಧ್ಯವಾಗುತ್ತದೆ. ಈ ವಾಕಥಾನ್ ನಲ್ಲಿ ಭಾಗವಹಿಸಿದ್ದು ನನಗೆ ಸಂತೋಷವಾಗಿದೆ. ಕಾಯಿಲೆಗೆ ತುತ್ತಾಗಿರುವವರಿಗೆ ನಾವು ಮಾನಸಿಕವಾಗಿ ಧೈರ್ಯ ತುಂಬಾಬೇಕಿದೆ" ಎಂದರು ನಟ ವಿಜಯ್ ರಾಘವೇಂದ್ರ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications