ಆಷಾಢದಲ್ಲಿ ರೇಷ್ಮೆ ಸೀರೆಗಳಿಗೆ ಡಿಮ್ಯಾಂಡ್, ಭರ್ಜರಿ ಸೇಲ್
ದಾವಣಗೆರೆ, ಜುಲೈ 31: ಆಷಾಢ ಮಾಸ ಹಾಗೂ ವರಲಕ್ಷ್ಮಿಹಬ್ಬದ ಪ್ರಯುಕ್ತ ನೀಡಲಾಗಿರುವ ರಿಯಾಯಿತಿ ಲಾಭ ಪಡೆದಿರುವ ಗ್ರಾಹಕರು ಹೆಚ್ಚೆಚ್ಚು ರೇಷ್ಮೆ ಸೀರೆಯನ್ನು ಖರೀದಿಸುತ್ತಿದ್ದಾರೆ ಎಂದು ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ ಪ್ರಕಟಿಸಿದೆ.
ಲಭ್ಯ ಮಾಹಿತಿ ಪ್ರಕಾರ ಕಳೆದ ನಾಲ್ಕು ತಿಂಗಳಿನಲ್ಲಿ ಸರಿ ಸುಮಾರು 22 ಸಾವಿರ ಸೀರೆಗಳನ್ನು ಮಾರಾಟ ಮಾಡಲಾಗಿದ್ದು, 48 ಕೋಟಿ ರು ಗಳಿಸಲಾಗಿದೆ. ಜುಲೈ ತಿಂಗಳೊಂದರಲ್ಲೇ ವಹಿವಾಟಿನಿಂದಲೇ 17 ಕೋಟಿ ರು ಆದಾಯ ಪಡೆಯಲಾಗಿದೆ ಎಂದು ರೇಷ್ಮೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ ಬಸವರಾಜ್ ಹೇಳಿದರು.

ನೂರು ವರ್ಷಗಳ ಸಂಭ್ರಮ ಕಂಡಿರುವ ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ (ಕೆಎಸ್ಐಸಿ) ಈಗ ಲಾಭದತ್ತ ಮುಖ ಮಾಡಿದೆ. ಹೀಗಾಗಿ ಸರ್ಕಾರದಿಂದ ಪಡೆದಿದ್ದ 22 ಕೋಟಿ ರು ಸಾಲ ವಾಪಸ್ ಮಾಡಲಾಗುತ್ತದೆ. 146.42 ಕೋಟಿ ರು ಗಳಿಕೆಯೊಂದಿಗೆ ಪ್ರಸಕ್ತ ವರ್ಷವಾಗಿದ್ದು, ಆರ್ಥಿಕ ಪ್ರಗತಿ ಕಾಣಲಾಗುತ್ತಿದೆ ಎಂದರು.
2013-14ರಲ್ಲಿ 104.68 ಕೋಟಿ ರು, 2014-158ರಲ್ಲಿ 127.15 ಕೋಟಿ ರು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 146.42 ಕೋಟಿ ರು ಗಳಿಸಲಾಗಿದೆ.
ಎಲ್ಲೆಲ್ಲಿ ಮಳಿಗೆ: ಮೈಸೂರಿನಲ್ಲಿ ಆರು, ಬೆಂಗಳೂರಲ್ಲಿ ಏಳು, ಚೆನ್ನೈ, ಹೈದರಾಬಾದ್, ಚನ್ನಪಟ್ಟಣ, ದಾವಣಗೆರೆಯಲ್ಲಿ ತಲಾ 1 ಮಳಿಗೆ ಇದೆ. ಹುಬ್ಬಳ್ಳಿ-ಧಾರವಾಡ, ತುಮಕೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಮಳಿಗೆ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ. (ಒನ್ ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications