Get Updates
Get notified of breaking news, exclusive insights, and must-see stories!

ಕೊನೆ ಉಸಿರು ಇರುವವರೆಗೆ ವಾಲ್ಮೀಕಿ ಸಮಾಜದ ಪರ ನಿಲ್ಲುತ್ತೇನೆ: ಸಿಎಂ ಬೊಮ್ಮಾಯಿ

ಜೀವನದ ಕೊನೆ ಉಸಿರು ಇರುವವರೆಗೂ ವಾಲ್ಮೀಕಿ ಸಮುದಾಯದ ಪರವಾಗಿ ನಿಲ್ಲುತ್ತೇನೆ. ಪ್ರೀತಿ, ವಾತ್ಸಲ್ಯ, ಭಕ್ತಿ ಭಾವದ ಸಂಬಂಧ ಈ ಸಮಾಜದ ಜೊತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಾವಣಗೆರೆ, ಫೆಬ್ರವರಿ 9: ಜೀವನದ ಕೊನೆ ಉಸಿರು ಇರುವವರೆಗೂ ವಾಲ್ಮೀಕಿ ಸಮುದಾಯದ ಪರವಾಗಿ ನಿಲ್ಲುತ್ತೇನೆ. ಪ್ರೀತಿ, ವಾತ್ಸಲ್ಯ, ಭಕ್ತಿ ಭಾವದ ಸಂಬಂಧ ಈ ಸಮಾಜದ ಜೊತೆ ಇದೆ. ಸ್ಥಾನಮಾನಕ್ಕೆ ಸಂಬಂಧ ಇಲ್ಲ. ಸ್ಥಾನ ಇರಬಹುದು, ಇಲ್ಲದಿರಬಹುದು. ಆದರೆ, ವಾಲ್ಮೀಕಿ ಶ್ರೀಗಳ ಪ್ರೀತಿ, ವಿಶ್ವಾಸ ಸದಾ ಇರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜನಹಳ್ಳಿಯ ವಾಲ್ಮೀಕಿ ಮಠದಲ್ಲಿ ನಡೆದ ವಾಲ್ಮೀಕಿ ಜಾತ್ರೆಯ ಎರಡನೇ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಬಯಸಿ ಸಿಎಂ ಆದವನಲ್ಲ. ಈ ಸಮುದಾಯ, ದೇವರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ಮುಖ್ಯಮಂತ್ರಿ ಆಗಿದ್ದೇನೆ. ಮತ್ತಷ್ಟು ಒಳ್ಳೆಯ ಕೆಲಸ ಮಾಡಲು ನಿಮ್ಮ ಸಮಾಜವು ನಮಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಕುರಿತ ಪ್ರತಿಯನ್ನು ಪ್ರಸನ್ನಾನಂದಪುರಿ ಶ್ರೀಗಳಿಗೆ ತೋರಿಸಿದ್ದೇನೆ. ಈ ಸಮಾಜಕ್ಕಾಗಿ ಸಾಕಷ್ಟು ಯೋಜನೆಗಳನ್ನು ನೀಡಿದ್ದೇವೆ. ಎಸ್‌ಟಿ ಇಲಾಖೆಯನ್ನು ಸಿಎಂ ಆದ ಬಳಿಕ ನಾನು ಮಾಡಿದ ಮೊದಲ ಕೆಲಸ. ನನಗೆ ಸಿಕ್ಕಿರುವ ಆಶೀರ್ವಾದ ಜನರಿಗೆ ಉಪಯೋಗವಾಗಬೇಕು. ಹತ್ತು ಹಲವು ವರ್ಷಗಳ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇನೆ. ನಾಗಮೋಹನ್ ದಾಸ್ ಅವರ ವರದಿ ಒಂದು ವರ್ಷವಾದರೂ ಆಗಿರಲಿಲ್ಲ. ತುಳಿತಕ್ಕೊಳಗಾದವರಿಗೆ ನೀಡಿದ ವರದಿಯನ್ನು ಅವರ ಜೊತೆ ಕುಳಿತು ನಾವು ಸಿದ್ಧಪಡಿಸಿದ್ದೇವೆ. ನನ್ನದು ಏಕಲವ್ಯನ ರೀತಿ ಒಂದೇ ಗುರಿ. ಎಸ್ಸಿ, ಎಸ್ಟಿ ಸಮಾಜದ ಅಭಿವೃದ್ಧಿ ಎಂದು ತಿಳಿಸಿದರು.

ವಾಲ್ಮೀಕಿ ಸಮುದಾಯವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ

ವಾಲ್ಮೀಕಿ ಸಮುದಾಯವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ

ಕಳೆದ ವರ್ಷ ವಾಲ್ಮೀಕಿ ಸಮುದಾಯದಲ್ಲಿ ದುಃಖ, ದುಮ್ಮಾನಗಳ ಮೋಡ ಕವಿದಿತ್ತು. ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯದ ಮೇಲೆ ಈಗ ಬೆಳಕು ಬಿದ್ದಿದೆ. ಇನ್ನು ಮುಂದೆ ಈ ಸಮಾಜಕ್ಕೆ ಒಳ್ಳೆಯ ಭವಿಷ್ಯ ಇದೆ. ಈ ಸಮಾಜ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯ ರಕ್ಷಣೆ, ನಾಯಕರಾಗಿ, ರಾಜರಾಗಿ ಆಳಿರುವ ಸಮಾಜವಿದು. ಮದಕರಿ ನಾಯಕ, ಕರ್ನಾಟಕದ ಇತಿಹಾಸದಲ್ಲಿ ದಿಟ್ಟ ನಾಯಕ. ಹೈದರ್ ಆಲಿ ಸೇನೆಯನ್ನು ಹಿಮ್ಮೆಟ್ಟಿಸಿದ ನಾಯಕ. ಅದೇ ರೀತಿ ಉತ್ತರದಿಂದ ಔರಂಗಜೇಬ್ ದಾಳಿ ಮಾಡಿದಾಗ ತಡೆಹಿಡಿದದ್ದು ರಾಜನಾಯಕರು ಎಂದರು.

ವಾಲ್ಮೀಕಿ ಅಂದರೆ ಪರಿವರ್ತನೆವಾಲ್ಮೀಕಿ ರಚನೆ ಮಾಡಿರುವ ರಾಮಾಯಣ ಗ್ರಂಥ ಜಗತ್ತಿನ ಶ್ರೇಷ್ಠ ಹತ್ತು ಗ್ರಂಥಗಳಲ್ಲಿ ಮೇಲ್ಪಂಕ್ತಿಯಲ್ಲಿದೆ. ವಾಲ್ಮೀಕಿ ಅಂದರೆ ಪರಿವರ್ತನೆ. ತಂದೆ - ಮಗ, ಗಂಡ - ಹೆಂಡತಿ, ಸಹೋದರರ ಪ್ರೀತಿ ಸೇರಿದಂತೆ ಎಲ್ಲಾ ರೀತಿಯ ಸಂಬಂಧಗಳನ್ನು ತೋರಿಸಿರುವುದು ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ. ದುಷ್ಟ ಶಕ್ತಿಯನ್ನು ಧೈರ್ಯದಿಂದ ಹಿಮ್ಮೆಟ್ಟಿಸುವ, ಸಂಹರಿಸುವ ರಾಮನ ಕುರಿತಾಗಿ ರಾಮಾಯಣದಲ್ಲಿ ತೋರಿಸಿದ್ದಾರೆ. ಇದು ಈ ಕುಲದ ಡಿಎನ್ ಎ. ಕುಲಧರ್ಮವೂ ಹೌದು. ನೀವೆಲ್ಲರೂ ಹೆಮ್ಮೆ ಪಡಬೇಕು. ವೀರಸಿಂಧೂರ ಲಕ್ಷ್ಮಣ ಹೋರಾಟದ ತ್ಯಾಗ, ಬೇಡರ ಕಣ್ಣಪ್ಪರ ಭಕ್ತಿ ಎಂದಿಗೂ ಅಜರಾಮರ ಎಂದು ಹೇಳಿದರು. ವಾಲ್ಮೀಕಿ ರಚನೆ ಮಾಡಿರುವ ರಾಮಾಯಣ ಗ್ರಂಥ ಜಗತ್ತಿನ ಶ್ರೇಷ್ಠ ಹತ್ತು ಗ್ರಂಥಗಳಲ್ಲಿ ಮೇಲ್ಪಂಕ್ತಿಯಲ್ಲಿದೆ. ವಾಲ್ಮೀಕಿ ಅಂದರೆ ಪರಿವರ್ತನೆ. ತಂದೆ - ಮಗ, ಗಂಡ - ಹೆಂಡತಿ, ಸಹೋದರರ ಪ್ರೀತಿ ಸೇರಿದಂತೆ ಎಲ್ಲಾ ರೀತಿಯ ಸಂಬಂಧಗಳನ್ನು ತೋರಿಸಿರುವುದು ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ. ದುಷ್ಟ ಶಕ್ತಿಯನ್ನು ಧೈರ್ಯದಿಂದ ಹಿಮ್ಮೆಟ್ಟಿಸುವ, ಸಂಹರಿಸುವ ರಾಮನ ಕುರಿತಾಗಿ ರಾಮಾಯಣದಲ್ಲಿ ತೋರಿಸಿದ್ದಾರೆ. ಇದು ಈ ಕುಲದ ಡಿಎನ್ ಎ. ಕುಲಧರ್ಮವೂ ಹೌದು. ನೀವೆಲ್ಲರೂ ಹೆಮ್ಮೆ ಪಡಬೇಕು. ವೀರಸಿಂಧೂರ ಲಕ್ಷ್ಮಣ ಹೋರಾಟದ ತ್ಯಾಗ, ಬೇಡರ ಕಣ್ಣಪ್ಪರ ಭಕ್ತಿ ಎಂದಿಗೂ ಅಜರಾಮರ ಎಂದು ಹೇಳಿದರು.

ವಾಲ್ಮೀಕಿ ಅಂದರೆ ಪರಿವರ್ತನೆವಾಲ್ಮೀಕಿ ರಚನೆ ಮಾಡಿರುವ ರಾಮಾಯಣ ಗ್ರಂಥ ಜಗತ್ತಿನ ಶ್ರೇಷ್ಠ ಹತ್ತು ಗ್ರಂಥಗಳಲ್ಲಿ ಮೇಲ್ಪಂಕ್ತಿಯಲ್ಲಿದೆ. ವಾಲ್ಮೀಕಿ ಅಂದರೆ ಪರಿವರ್ತನೆ. ತಂದೆ - ಮಗ, ಗಂಡ - ಹೆಂಡತಿ, ಸಹೋದರರ ಪ್ರೀತಿ ಸೇರಿದಂತೆ ಎಲ್ಲಾ ರೀತಿಯ ಸಂಬಂಧಗಳನ್ನು ತೋರಿಸಿರುವುದು ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ. ದುಷ್ಟ ಶಕ್ತಿಯನ್ನು ಧೈರ್ಯದಿಂದ ಹಿಮ್ಮೆಟ್ಟಿಸುವ, ಸಂಹರಿಸುವ ರಾಮನ ಕುರಿತಾಗಿ ರಾಮಾಯಣದಲ್ಲಿ ತೋರಿಸಿದ್ದಾರೆ. ಇದು ಈ ಕುಲದ ಡಿಎನ್ ಎ. ಕುಲಧರ್ಮವೂ ಹೌದು. ನೀವೆಲ್ಲರೂ ಹೆಮ್ಮೆ ಪಡಬೇಕು. ವೀರಸಿಂಧೂರ ಲಕ್ಷ್ಮಣ ಹೋರಾಟದ ತ್ಯಾಗ, ಬೇಡರ ಕಣ್ಣಪ್ಪರ ಭಕ್ತಿ ಎಂದಿಗೂ ಅಜರಾಮರ ಎಂದು ಹೇಳಿದರು. ವಾಲ್ಮೀಕಿ ರಚನೆ ಮಾಡಿರುವ ರಾಮಾಯಣ ಗ್ರಂಥ ಜಗತ್ತಿನ ಶ್ರೇಷ್ಠ ಹತ್ತು ಗ್ರಂಥಗಳಲ್ಲಿ ಮೇಲ್ಪಂಕ್ತಿಯಲ್ಲಿದೆ. ವಾಲ್ಮೀಕಿ ಅಂದರೆ ಪರಿವರ್ತನೆ. ತಂದೆ - ಮಗ, ಗಂಡ - ಹೆಂಡತಿ, ಸಹೋದರರ ಪ್ರೀತಿ ಸೇರಿದಂತೆ ಎಲ್ಲಾ ರೀತಿಯ ಸಂಬಂಧಗಳನ್ನು ತೋರಿಸಿರುವುದು ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ. ದುಷ್ಟ ಶಕ್ತಿಯನ್ನು ಧೈರ್ಯದಿಂದ ಹಿಮ್ಮೆಟ್ಟಿಸುವ, ಸಂಹರಿಸುವ ರಾಮನ ಕುರಿತಾಗಿ ರಾಮಾಯಣದಲ್ಲಿ ತೋರಿಸಿದ್ದಾರೆ. ಇದು ಈ ಕುಲದ ಡಿಎನ್ ಎ. ಕುಲಧರ್ಮವೂ ಹೌದು. ನೀವೆಲ್ಲರೂ ಹೆಮ್ಮೆ ಪಡಬೇಕು. ವೀರಸಿಂಧೂರ ಲಕ್ಷ್ಮಣ ಹೋರಾಟದ ತ್ಯಾಗ, ಬೇಡರ ಕಣ್ಣಪ್ಪರ ಭಕ್ತಿ ಎಂದಿಗೂ ಅಜರಾಮರ ಎಂದು ಹೇಳಿದರು.

ವಾಲ್ಮೀಕಿ ರಚನೆ ಮಾಡಿರುವ ರಾಮಾಯಣ ಗ್ರಂಥ ಜಗತ್ತಿನ ಶ್ರೇಷ್ಠ ಹತ್ತು ಗ್ರಂಥಗಳಲ್ಲಿ ಮೇಲ್ಪಂಕ್ತಿಯಲ್ಲಿದೆ. ವಾಲ್ಮೀಕಿ ಅಂದರೆ ಪರಿವರ್ತನೆ. ತಂದೆ - ಮಗ, ಗಂಡ - ಹೆಂಡತಿ, ಸಹೋದರರ ಪ್ರೀತಿ ಸೇರಿದಂತೆ ಎಲ್ಲಾ ರೀತಿಯ ಸಂಬಂಧಗಳನ್ನು ತೋರಿಸಿರುವುದು ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ. ದುಷ್ಟ ಶಕ್ತಿಯನ್ನು ಧೈರ್ಯದಿಂದ ಹಿಮ್ಮೆಟ್ಟಿಸುವ, ಸಂಹರಿಸುವ ರಾಮನ ಕುರಿತಾಗಿ ರಾಮಾಯಣದಲ್ಲಿ ತೋರಿಸಿದ್ದಾರೆ. ಇದು ಈ ಕುಲದ ಡಿಎನ್ ಎ. ಕುಲಧರ್ಮವೂ ಹೌದು. ನೀವೆಲ್ಲರೂ ಹೆಮ್ಮೆ ಪಡಬೇಕು. ವೀರಸಿಂಧೂರ ಲಕ್ಷ್ಮಣ ಹೋರಾಟದ ತ್ಯಾಗ, ಬೇಡರ ಕಣ್ಣಪ್ಪರ ಭಕ್ತಿ ಎಂದಿಗೂ ಅಜರಾಮರ ಎಂದು ಹೇಳಿದರು.

ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶ ಮಾಡಿಕೊಟ್ಟಿದ್ದೇವೆ

ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶ ಮಾಡಿಕೊಟ್ಟಿದ್ದೇವೆ

ನಾವು ಎಸ್ಟಿ ಸಮಾಜಕ್ಕೆ ಇದ್ದ ಮೀಸಲಾತಿಯನ್ನು ಶೇಕಡಾ 3 ರಿಂದ 7ಕ್ಕೆ ಹೆಚ್ಚಿಸಿದ್ದೇವೆ. ಈ ಹಿಂದೆಯೇ ಮಾಡಿದ್ದರೆ ಇಷ್ಟೊತ್ತಿಗೆ ಮೀಸಲಾತಿ ಸಿಗುತಿತ್ತು. ಆದರೆ ಈ ಹಿಂದೆ ಅಧಿಕಾರ ನಡೆಸಿದವರು ಮೊದಲನೇ ಹೆಜ್ಜೆ ಇಡಲಿಲ್ಲ. ನಾವು ಮಾಡಿದ್ದೇವೆ. ಇಂಥ ಕೆಲಸ ಮಾಡಲು ಹೃದಯವಂತಿಕೆ ಬೇಕು. ಮೀಸಲಾತಿ ಹೆಚ್ಚಳ ಮಾಡಿರುವುದು ಈ ಸಮಾಜಕ್ಕೆ ಸಿಗುವ ಕುರಿತಂತೆ ಪ್ರಕ್ರಿಯೆ ಪ್ರಾರಂಭವಾಗಿದೆ. ಖಂಡಿತವಾಗಿಯೂ ಆಗುತ್ತದೆ. ವಾಲ್ಮೀಕಿ ಸಮುದಾಯದ ಕಾರ್ಯಕ್ರಮಗಳು ಎಸ್ಟಿ ಇಲಾಖೆ ಮೂಲಕ ಜಾರಿಯಾಗುತ್ತಿದೆ. ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದೇವೆ. 75 ಯೂನಿಟ್ ಉಚಿತ ವಿದ್ಯುತ್ ನೀಡುವ ವ್ಯವಸ್ಥೆ ಮಾಡಿದ್ದೇವೆ. 25 ಲಕ್ಷ ರೂಪಾಯಿವರೆಗೆ ಜಮೀನು ಖರೀದಿಸಲು ರೈತರಿಗೆ ಅನುದಾನ ನೀಡುತ್ತಿದ್ದೇವೆ. ಮನೆಗಳಿಗೆ 2 ಲಕ್ಷ ರೂಪಾಯಿ, ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಿದ್ದೇವೆ . ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶ ಮಾಡಿಕೊಟ್ಟಿದ್ದೇವೆ. ಇನ್ನಷ್ಟು ಯೋಜನೆಗಳಿಗೆ ಅನುದಾನ ನೀಡುತ್ತೇವೆ ಎಂದು ಭರವಸೆ ನೀಡಿದರು.

ವಾಲ್ಮಿಕಿ ಸಮುದಾಯ ಹೃದಯ ಶ್ರೀಮಂತಿಕೆ ಇರುವ ಸಮುದಾಯ

ವಾಲ್ಮಿಕಿ ಸಮುದಾಯ ಹೃದಯ ಶ್ರೀಮಂತಿಕೆ ಇರುವ ಸಮುದಾಯ

ಅರ್ಥಪೂರ್ಣವಾಗಿ ಜಾತ್ರೆ ನಡೆಯುತ್ತಿದೆ. ಮಠದಲ್ಲಿ ರೂಪಿಸಿರುವ ತೇರು ನಿಜಕ್ಕೂ ಅದ್ಭುತವಾಗಿ ಮೂಡಿ ಬಂದಿದೆ. ಒಂದೂವರೆ ಕೋಟಿ ರೂಪಾಯಿ ಖರ್ಚಾಗಿದೆ. ಈ ಕಾರ್ಯ ಒಬ್ಬರೇ ಮಾಡಿದ್ದಾರೆ. ಏಳೆಂಟು ಜನರು ಸೇರಿ ತೇರು ಮಾಡುತ್ತಾರೆ. ತೇರು ಒಬ್ಬರೇ ಮಾಡಿರುವುದು ಹೆಮ್ಮ ವಿಚಾರ. ಅವರು ಭಾಗ್ಯವಂತ. ತೇರು ಮಾಡುವಂಥ ಭಾಗ್ಯ ಯಾರಿಗೂ ಸಿಗಲ್ಲ, ಆನಂದ್ ಸಿಂಗ್‌ಗೆ ಸಿಕ್ಕಿದೆ ಎಂದು ಪ್ರಶಂಸಿಸಿದರು.

ಈ ಜಾತ್ರೆ ಯಶಸ್ವಿಯಾಗಲಿ. ನೀವೆಲ್ಲರೂ ಸಂಕಲ್ಪ ಮಾಡಿ. ನಾವೆಲ್ಲರೂ ಒಂದಾಗಿರುತ್ತೇವೆ, ಒಗ್ಗಟ್ಟಾಗಿರುತ್ತೇವೆ. ಸಮುದಾಯದ ಜೊತೆಗಿರುತ್ತೇವೆ. ಗುರುಗಳ ಹಿಂದೆ ಇರುತ್ತೇವೆ. ಮಾರ್ಗದರ್ಶನದಡಿ ನಡೆಯುತ್ತೇವೆ. ನಮ್ಮ ಹಕ್ಕು ಸಂಪೂರ್ಣವಾಗಿ ಪಡೆಯುತ್ತೇವೆ ಎಂದು ಶಪಥ ಮಾಡಿ. ಈ ಸಮುದಾಯ ಬಹಳ ಶ್ರೀಮಂತವಾದದ್ದು. ಹೃದಯ ಶ್ರೀಮಂತಿಕೆ ಇರುವ ಸಮುದಾಯ. ಎಲ್ಲಾ ರಂಗದಲ್ಲಿಯೂ ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಅಧಿಕಾರಿಗಳ ವರ್ಗದಿಂದ ಹಿಡಿದು ರೈತರವರೆಗೂ ಇದ್ದಾರೆ. ಸಾಧಕರು ಸಮಾಜದಿಂದ ಹೊರಬರಲಿ. ದೇಶ, ನಾಡು ಕಟ್ಟಲು ವಾಲ್ಮೀಕಿ ಸಮುದಾಯ ನಿಲ್ಲಿಲಿ. ನೀವು ನನ್ನ ಜೊತೆಗೆ ನಿಂತರೆ ನಿಮಗೋಸ್ಕರ ಎಲ್ಲವನ್ನೂ ಗೆಲ್ಲಬಲ್ಲೆ ಎಂದು ಹೇಳಿದರು.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶ್ರೀರಾಮನ ಪ್ರತಿಮೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ವಾಲ್ಮೀಕಿ ಪೀಠಾಧಿಪತಿ ಪ್ರಸನ್ನನಾಂದಪುರಿ ಶ್ರೀ, ಸಚಿವರಾದ ಆನಂದ್ ಸಿಂಗ್, ಮುರುಗೇಶ್ ನಿರಾಣಿ, ಶಾಸಕ ಎಸ್.ವಿ. ರಾಮಚಂದ್ರ, ರಾಜೂಗೌಡ ಹಾಗೂ ಎಂ.ಪಿ. ರೇಣುಕಾಚಾರ್ಯ ಮತ್ತಿತರರು ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+