ದಾವಣಗೆರೆ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ದಾವಣಗೆರೆ, ಜೂನ್ 17: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಗರದ ಶಾಮನೂರು ರಸ್ತೆಯಲ್ಲಿರುವ ಮಹಾನಂದಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ ಮಾತನಾಡಿ, ""ಯುಪಿಎ ಸರ್ಕಾರದಲ್ಲಿ ಕಚ್ಚಾತೈಲ ಬೆಲೆ ಹೆಚ್ಚಾಗಿದ್ದರೂ ಸಹ ಪೆಟ್ರೋಲ್ ಬೆಲೆ 80 ರೂ. ದಾಟಿರಲಿಲ್ಲ, ಆದರೆ ಈಗ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿದಿನ ಏರುತ್ತಾ ಹೋಗುತ್ತಿದೆ ಎಂದು ಹೇಳಿದರು.
ಪಾಲಿಕೆ ಸದಸ್ಯ ಕೆ.ಚಮನ್ ಸಾಬ್ ಮಾತನಾಡಿ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಇದೇ ರೀತಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರುತ್ತಾ ಹೋದರೆ ಮುಂದೆ ಜನಸಾಮಾನ್ಯರು ಜೀವನ ಸಾಗಿಸುವುದೇ ಕಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಇದೇ ವೇಳೆ ಚೀನಾ ದಾಳಿಯಿಂದ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿ ದೇಶದ ಸೈನಿಕರ ಜೊತೆ ನಾವಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸೋಮಲಾಪುರದ ಹನುಮಂತಪ್ಪ, ಆಶಾ ಮುರುಳಿ, ಕೋಳಿ ಇಬ್ರಾಹಿಂ, ಮುಜಾಹಿದ್ ಮಾತನಾಡಿದರು. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಎ.ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಕಲ್ಲಳ್ಳಿ ನಾಗರಾಜ್, ವಿನಾಯಕ ಪೈಲ್ವಾನ್, ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಎಸ್.ಎಂ. ರುದ್ರೇಶ್, ಹೆಚ್.ಜಯಪ್ಪ, ಸಾಮಾಜಿಕ ಜಾಲತಾಣದ ಕೆ. ಎಲ್. ಹರೀಶ್ ಬಸಾಪುರ ಉಪಸ್ಥಿತರಿದ್ದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications