ದಾವಣಗೆರೆಯಲ್ಲಿ ನ್ಯಾಯಬೆಲೆ ಅಂಗಡಿಗೂ ಕೊರೊನಾ ಎಫೆಕ್ಟ್
ದಾವಣಗೆರೆ, ಮಾರ್ಚ್ 15: ಕೊರೊನಾ ವೈರೆಸ್ ನ ಎಫೆಕ್ಟ್ ಈಗ ನ್ಯಾಯಬೆಲೆ ಅಂಗಡಿಗಳಿಗೂ ತಟ್ಟಿದೆ. ದಾವಣಗೆರೆ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ನೀಡುವಾಗ ವೈರಸ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಸಾಧನವನ್ನು ಸ್ವಚ್ಛಗೊಳಿಸುವಂತೆ ಆಹಾರ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.
ಬೆರಳಚ್ಚು ಪಡೆದ ನಂತರ ಸ್ಯಾನಿಟೈಸರ್ ಮೂಲಕ ಪ್ರತಿ ಬಾರಿಯೂ ಸ್ವಚ್ಛಗೊಳಿಸಲು ಆಹಾರ ಇಲಾಖೆ ಆಯುಕ್ತರು ಸೂಚನೆ ನೀಡಿದ್ದು, ಇದರಿಂದ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಸೊಸೈಟಿಯ ಕಾರ್ಯದರ್ಶಿಗಳಿಗೆ ಆಹಾರ ಇಲಾಖೆಯಿಂದ ಸೂಚನೆ ಬಂದಿದೆ.

ಪಡಿತರ ವಿತರಣೆ ಹಾಗೂ ಇ-ಕೆವೈಸಿ ಸಂದರ್ಭದಲ್ಲಿ ಪ್ರತಿ ಬಾರಿಯೂ ಸ್ವಚ್ಚಗೊಳಿಸಬೇಕು ಎಂಬ ಆದೇಶ ನೀಡಲಾಗಿದ್ದು, ಪ್ರತಿಯೊಬ್ಬರ ಬಯೋ ಪಡೆದ ತಕ್ಷಣ ಬಯೋಮೆಟ್ರಿಕ್ ಸಾಧನವನ್ನು ಸ್ಯಾನಿಟೈಸರ್ ಮೂಲಕ ಪ್ರತಿ ಬಾರಿಯೂ ಸ್ವಚ್ಛಗೊಳಿಸಬೇಕು. ಸದ್ಯಕ್ಕೆ ಬಟ್ಟೆಯಿಂದ ಕೈ ಶುಚಿಗೊಳಿಸಿಸುತ್ತಿದ್ದು, ಸರ್ಕಾರದ ಆದೇಶ ಬಂದ ಬಳಿಕ ಸ್ಯಾನಿಟೈಸರ್ ಬಳಸಲು ಮುಂದಾಗುವುದಾಗಿ ಆಹಾರ ಇಲಾಖೆ ತಿಳಿಸಿದೆ.
More From
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications