ಬೆಣ್ಣೆನಗರಿಯ ಯುವತಿ ಗಣರಾಜ್ಯೋತ್ಸವದ ಎನ್ ಸಿಸಿ ಪೆರೇಡ್ ಲೀಡರ್
ದಾವಣಗೆರೆ, ಜನವರಿ 23: ನವದೆಹಲಿಯಲ್ಲಿ ನಡೆಯುವ 2020ನೇ ಗಣರಾಜ್ಯೋತ್ಸವದ ಎನ್ಸಿಸಿ ಪರೇಡ್ ಗೆ ಬೆಣ್ಣೆ ನಗರಿ ದಾವಣಗೆರೆ ಯುವತಿ ಲೀಡರ್ ಆಗಿ ಸೆಲೆಕ್ಟ್ ಆಗಿದ್ದಾಳೆ.
ಇದೇ ಜನವರಿ 26 ರಂದು ನವದೆಹಲಿಯ ರಾಜಪಥ್ ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್ ಗೆ ದಾವಣಗೆರೆ ಜಿಲ್ಲೆಯ ಹರಿಹರದ ಯುವತಿ ಶ್ರೀಷ್ಮಾ ಹೆಗ್ಡೆ ಎನ್ಸಿಸಿ ಪರೇಡ್ ಲೀಡರ್ ಆಗಿ ಕಾರ್ಯನಿರ್ವಹಿಸಲಿದ್ದಾಳೆ.

ಹರಿಹರ ಪಟ್ಟಣದ ನಿವಾಸಿಗಳಾದ ಡಾ.ಪ್ರವೀಣ್ ಹೆಗ್ಡೆ ಮತ್ತು ಬಿಂದು ಹೆಗ್ಡೆ ದಂಪತಿ ಪುತ್ರಿ ಶ್ರೀಷ್ಮಾ ಹೆಗ್ಡೆ ಕುಮಾರಪಟ್ಟಣದ ಆದಿತ್ಯ ಬಿರ್ಲಾ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

ದೆಹಲಿಯ ಗಣರಾಜ್ಯೋತ್ಸವದ ಎನ್ಸಿಸಿ ಪೆರೇಡ್ ಗೆ ಆಯ್ಕೆಯಾಗಿದ್ದು, 2020ರ ಗಣರಾಜ್ಯೋತ್ಸವದ ಎನ್ಸಿಸಿ ಪರೇಡ್ ಲೀಡ್ ಮಾಡಲಿದ್ದಾರೆ. 2017 ರ ದೆಹಲಿ ಗಣರಾಜ್ಯೋತ್ಸದ ಪರೇಡ್ ನಲ್ಲಿ ಕೊಡಗಿನ ಐಶ್ವರ್ಯಾ ಲೀಡರ್ ಆಗಿದ್ದರು. ಈಗ 3 ವರ್ಷದ ನಂತರ ಮತ್ತೆ ಕರ್ನಾಟಕದ ಎನ್ಸಿಸಿ ಯುವತಿಗೆ ಅವಕಾಶ ದೊರೆತಿದೆ.
More From
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications