ಸ್ಚಚ್ಛ ಭಾರತ: ದಾವಣಗೆರೆ ಈಗ ಬಯಲು ಶೌಚ ಮುಕ್ತ ಜಿಲ್ಲೆ
ದಾವಣಗೆರೆ, ಡಿಸೆಂಬರ್ 21: ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಶೇ 100 ರಷ್ಟು ಬಯಲು ಶೌಚ ಮುಕ್ತ ತಾಲ್ಲೂಕುಗಳಾಗಿದ್ದು ದಾವಣಗೆರೆ ಜಿಲ್ಲೆಯನ್ನು ಸಂಪೂರ್ಣ ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಬಯಲು ಶೌಚ ಮುಕ್ತವಾಗಿದ್ದು, ಅಕ್ಟೋಬರ್ 2, 2017 ರೊಳಗೆ ದಾವಣಗೆರೆ, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕುಗಳನ್ನು ಶೇ.100 ರಷ್ಟು ಹಾಗೂ ಜಗಳೂರು ಮತ್ತು ಹರಪನಹಳ್ಳಿ ತಾಲ್ಲೂಕುಗಳನ್ನು ನವೆಂಬರ್ 19, 2017 ರೊಳಗೆ 2017 ರ ಬೇಸ್ಲೈನ್ ಸರ್ವೆ ಪ್ರಕಾರ ಶೇ.100 ರಷ್ಟು ಬಯಲು ಬಹಿರ್ದೆಸೆ ಮುಕ್ತ ತಾಲ್ಲೂಕುಗಳನ್ನಾಗಿ ಮಾಡಲಾಗಿತ್ತು.

ಗ್ರಾಮೀಣ ಪ್ರದೇಶದಲ್ಲಿ ರೂಢಿಯಲ್ಲಿರುವ ಬಯಲಿನಲ್ಲಿ ಮಲ ವಿಸರ್ಜನೆ ಮಾಡುವ ಪದ್ಧತಿಯನ್ನು ತೊಲಗಿಸಲು ಹಾಗೂ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಗ್ರಾಮೀಣ ಜನರ ಜೀವನ ಪದ್ಧತಿಯನ್ನು ಸುಧಾರಿಸುವ ಹಿನ್ನಲೆಯಲ್ಲಿ ಸರ್ಕಾರ ಜಾರಿಗೆ ತಂದಿದ್ದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ದಾವಣಗೆರೆ ಬಯಲು ಶೌಚಾಲಯ ಮುಕ್ತ ಜಿಲ್ಲೆಯಾಗಿ ರೂಪುಗೊಂಡಿದೆ.
ಮಹಾತ್ಮ ಗಾಂಧಿಯವರ 150ನೇ ಜನ್ಮದಿನವನ್ನು ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ರಾಷ್ಟ್ರವನ್ನಾಗಿಸುವ ಮೂಲಕ ಆಚರಿಸುವುದು ಭಾರತ ಸರ್ಕಾರದ ಉದ್ದೇಶವಾಗಿದೆ. ಆದರೆ ಇದಕ್ಕೂ ಮುಂಚಿತವಾಗಿ ರಾಜ್ಯ ಸರ್ಕಾರ ಮಾರ್ಚ್- 2018 ಕ್ಕೆ ಕರ್ನಾಟಕ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿಸುವ ಧ್ಯೇಯ ಹೊಂದಿದ್ದು, ಸರ್ಕಾರಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications