ದಾವಣಗೆರೆ : ಯಾವ ಬಡವಾಣೆಗೆ ಯಾವಾಗ ನೀರು ಪೂರೈಕೆ?
ದಾವಣಗೆರೆ ನಗರದ ಶೇ.60ರಷ್ಟು ಪ್ರದೇಶಕ್ಕೆ ನೀರು ಸರಬರಾಜು ಮಾಡುವ ರಾಜನಹಳ್ಳಿ ಜಾಕ್ವೆಲ್ ನಲ್ಲಿ ತುಂಗಭದ್ರಾ ನೀರು ಬೇಸಿಗೆಗೆ ಮುಂಚಿತವಾಗಿ ಬತ್ತಿದೆ. ಈಗ ನಗರದ ದಕ್ಷಿಣ ಭಾಗಗಳಿಗೆ ನಿಯಮಿತವಾಗಿ ನೀರು ಪೂರೈಕೆ ಅನಿವಾರ್ಯ
ದಾವಣಗೆರೆ, ಜನವರಿ 11: ದಾವಣಗೆರೆ ನಗರದ ಶೇ.60ರಷ್ಟು ಪ್ರದೇಶಕ್ಕೆ ನೀರು ಸರಬರಾಜು ಮಾಡುವ ರಾಜನಹಳ್ಳಿ ಜಾಕ್ವೆಲ್ ನಲ್ಲಿ ತುಂಗಭದ್ರಾ ನೀರು ಬೇಸಿಗೆಗೆ ಮುಂಚಿತವಾಗಿ ಬತ್ತಿದೆ. ಈಗ ನಗರದ ದಕ್ಷಿಣ ಭಾಗಗಳಿಗೆ ನಿಯಮಿತವಾಗಿ ನೀರು ಪೂರೈಕೆ ಮಾಡುವುದು ಅನಿವಾರ್ಯ ಮಹಾನಗರ ಪಾಲಿಕೆ ಪ್ರಕಟಿಸಿದೆ.
ಒಂದು ಗಂಟೆ ಮಾತ್ರ ನೀರು ಸರಬರಾಜು ಮಾಡಲಿದ್ದು, ಅದನ್ನು ಕುಡಿಯಲು ಮಾತ್ರ ಬಳಸಬೇಕಿದೆ. ಜನವರಿ 9ರಿಂದ ಜ.23ರವರೆಗೆ ನೀರು ಪೂರೈಕೆ ಮಾಡುವ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ನಗರ ಈ ಎರಡು ಪ್ರಮುಖ ಕೆರೆಗಳಿಗೆ ಭದ್ರಾ ಜಲಾಶಯದಿಂದ ನೀರು ಒದಗಿಸಲಾಗುತ್ತದೆ. ಆದರೆ, ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಸದ್ಯ 144 ಅಡಿ ಮಾತ್ರ ಇದೆ. 150 ಅಡಿ ಪ್ರಮಾಣ ದಾಟಿದರೆ ಮಾತ್ರ ನಾಲೆಗಳ ಮೂಲಕ ನೀರು ಒದಗಿಸಲು ಸಾಧ್ಯ ಎಂದು ಮೇಯರ್ ರೇಖಾ ನಾಗರಾಜ್ ಹೇಳಿದರು.

ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇದಕ್ಕಾಗಿ ಕೆರೆಗಳ ಆಂತರಿಕ ಜೋಡಣೆಯೇ ಪರಿಹಾರ, ಯೋಜನೆ ಸದ್ಯಕ್ಕೆ ಕಾರ್ಯಗತವಾಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಬಹುದು ಎಂದು ಮೇಯರ್ ರೇಖಾ ತಿಳಿಸಿದರು.
* ರಂಗನಾಥ ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1ನೇ ಹಂತ, ಸಂಪೂರ್ಣ
* ವಾರ್ಡ್ ನಂ.37, 26, 27, ಭಾಗಶಃ, 33ರ 31 ಮತ್ತು 32ನೇ ವಾರ್ಡುಗಳಲ್ಲಿ ಜ. 9, 15 ಹಾಗೂ 21ರಂದು ನೀರು ಪೂರೈಕೆ
* ವಾರ್ಡ್ ನಂ. 28, 29, 36, 38, ಭಾಗಶಃ 32 ಹಾಗೂ 35 ಗಳಿಗೆ ಜ.10, 16 ಮತ್ತು 22ರಂದು ನೀರು ಪೂರೈಕೆಯಾಗಲಿದೆ.
* ವಾರ್ಡ್ ನಂ. 17, 20, 29, 39, ಭಾಗಶಃ 35 ಹಾಗೂ 24 ಗಳಿಗೆ ಜ. 11, 17 ಮತ್ತು 23ರಂದು ನೀರು ಪೂರೈಸಲಾಗುವುದು
ಭದ್ರಾ ಬಲದಂಡೆ ನಾಲೆಯ ಮೂಲಕ ಸಮಗ್ರ ನೀರು ಸರಬರಾಜು ಕೇಂದ್ರ ಹಾಗೂ ಕುಂದುವಾಡ ಕೆರೆಗಳಿಗೆ ನೀರು ಭರ್ತಿ ಮಾಡಿಕೊಳ್ಳುತ್ತಿರುವುದರಿಂದ, ಸಂಕ್ರಾಂತಿ ವೇಳೆ ಕೆರೆಗಳಿಗೆ ತೆರಳದಂತೆ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ. ಕೆರೆಗಳಿಗೆ ನೀರು ತುಂಬಿಸುವ ಕಾರ್ಯದಲ್ಲಿ ಸಿಬ್ಬಂದಿ ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications