ದಾವಣಗೆರೆಯಲ್ಲಿ ಬೀದಿ ನಾಯಿ ಜಗಳ, ಭ್ರೂಣದಲ್ಲಿದ್ದ ಶಿಶು ಸಾವು
ದಾವಣಗೆರೆ, ಡಿಸೆಂಬರ್ 1 : ನಾಯಿಗಳ ಜಗಳದಿಂದಾಗಿ ಇನ್ನು ಕಣ್ಣುತೆರೆಯದ ಶಿಶು ಗರ್ಭದಲ್ಲೇ ಸಾವನ್ನಪ್ಪಿದ ಮನಕಲಕುವ ಘಟನೆ ದಾವಣಗೆರೆಯ ಪಾಮೇನಹಳ್ಳಿಯಲ್ಲಿ ಗುರುವಾರ(ನ.30) ನಡೆದಿದೆ.
ಪಾಮೇನಹಳ್ಳಿ ಗ್ರಾಮದ ನಿವಾಸಿ ಕವಿತಾ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಕವಿತಾ ಹಾಗೂ ನಂಜುಂಡಪ್ಪ ಅವರ ಮನೆಯ ನಾಯಿಗಳ ಮಧ್ಯೆ ಜಗಳ ನಡೆದಿದೆ. ಸಂದರ್ಭದಲ್ಲಿ ನಂಜುಂಡಪ್ಪ ಎಂಬುವವರು ಕವಿತಾ ಅವರ ಮನೆ ನಾಯಿಗೆ ಕಲ್ಲಿನಲ್ಲಿ ಹೊಡೆದಿದ್ದಾರೆ.

ಆಗ ಕವಿತಾ ಹಾಗೂ ತಾಯಿ ತಿಮ್ಮವ್ವ ನಮ್ಮ ನಾಯಿಗೆ ಏಕೆ ಹೊಡೆಯುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ನಂಜುಂಡಪ್ಪ ಮತ್ತು ಅವರ ಸಂಬಂಧಿಕರು ಗರ್ಭಿಣಿ ಕವಿತಾ ಮೇಲೆ ಹಲ್ಲೆ ನಡೆಸಿದ್ದಾರೆ.
ಕವಿತಾ ಮೇಲೆ ಹಲ್ಲೆ ನಡೆಯುತ್ತಿದ್ದಂತೆ ಚರಂಡಿಗೆ ಬಿದ್ದಿದ್ದಾಳೆ, ಹೊಟ್ಟೆಗೆ ಪೆಟ್ಟು ಬಿದ್ದ ಕಾರಣ ಶಿಶು ಹೊಟ್ಟೆಯಲ್ಲೇ ಮೃತಪಟ್ಟಿದೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications