ವಿಷ್ಣು ವೇಷ ಹಾಕಿ 51 ಕೆ.ಜಿ. ಕೇಕ್ ಕತ್ತರಿಸಿದ ವಿಷ್ಣುವರ್ಧನ್ ಅಭಿಮಾನಿ
ದಾವಣಗೆರೆ, ಸೆಪ್ಟೆಂಬರ್ 18: ದಿವಂಗತ ನಟ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ರಾಜ್ಯದೆಲ್ಲೆಡೆ ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಅದೇ ರೀತಿ ದಾವಣಗೆರೆಯಲ್ಲೂ ಅಭಿಮಾನಿಯೊಬ್ಬರು ತಮ್ಮದೇ ರೀತಿಯಲ್ಲಿ ತನ್ನ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿ ಗಮನ ಸೆಳೆದಿದ್ದಾರೆ.
ನಟ ವಿಷ್ಣುವರ್ಧನ್ ಅವರ ಕಟ್ಟಾ ಅಭಿಮಾನಿ ದಾವಣಗೆರೆಯ ಲೋಕೇಶ್ ಈ ಬಾರಿ ಭಿನ್ನವಾಗಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ವಿಷ್ಣುವರ್ಧನ್ ಅವರ ಪಾತ್ರವೊಂದರ ಉಡುಪು ಧರಿಸಿ, 51 ಕೆ.ಜಿಯ ಕೇಕ್ ಕತ್ತರಿಸುವ ಮೂಲಕ ಆಚರಿಸಿದ್ದಾರೆ.

ನಗರದ ಕೆಎಸ್ಆರ್ ಟಿಸಿ ಮುಂಭಾಗದ ಭರತ್ ಡಾಬಾದಲ್ಲಿ ಬೀಡಾ ಸ್ಟಾಲ್ ಹಾಕಿಕೊಂಡು ಜೀವನ ನಡೆಸುತ್ತಿರುವ ಲೋಕೇಶ್, ಪ್ರತಿನಿತ್ಯವೂ ಸಾಹಸ ಸಿಂಹ ವಿಷ್ಣು ಅವರ ಪಾತ್ರದ ವೇಷಭೂಷಣ ಹಾಕಿಕೊಂಡು ಗ್ರಾಹಕರನ್ನು ಆಕರ್ಷಿಸುತ್ತಿದ್ದರು. ಇಂದು ಬೃಹತ್ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಜೊತೆಗೆ ವಿಷ್ಣುವರ್ಧನ್ ಅವರ ಹಾಡಿಗೆ ಹೆಜ್ಜೆ ಹಾಕಿ ಸಂತಸಪಟ್ಟಿದ್ದಾರೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications