Get Updates
Get notified of breaking news, exclusive insights, and must-see stories!

ಮಾಜಿ ಸಚಿವರ ಕಾರು ಡಿಕ್ಕಿ: ಬೈಕ್ ಸವಾರ ಸಾವು

ದಾವಣಗೆರೆ, ಡಿಸೆಂಬರ್ 13 : ಚಿತ್ರದುರ್ಗದಲ್ಲಿ ಮಾಜಿ ಸಚಿವ ಪರಮೇಶ್ವರ್ ಅವರ ಕಾರಿಗೆ ಸಿಲುಕಿ ಗಾಯಗೊಂಡಿದ್ದ ಬೈಕ್ ಸವಾರ ಓಬಳೇಶ್ ಚಿಕಿತ್ಸೆ ಫಲಕಾರಿಯಾಗಿದೆ ಬುಧವಾರ ಮೃತಪಟ್ಟಿದ್ದಾನೆ.

ಡಿಸೆಂಬರ್ 4 ರಂದು ಚಿತ್ರದುರ್ಗದ ಸಿಬಾರ ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರ ಗಾಯಗೊಂಡಿದ್ದರು. ಆದರೆ ಪರಮೇಶ್ವರ್ ನಾಯ್ಕ್ ಅವರು ಮಾನವೀಯತೆ ಮರೆತು ಅಲ್ಲಿಂದ ತೆರಳಿದ್ದರು.

Former minister car accident: Bike rider dies

ಅವರನ್ನು ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿಸೆಂಬರ್ 4 ರಿಂದ ಇಲ್ಲಿಯವರೆಗೆ 2.5 ಲಕ್ಷ ವೆಚ್ಚವಾಗಿದೆ. ಆದರೆ ಪೋಷಕರಿಗೆ ಹಣ ನೀಡಲಾಗದೆ ಪರದಾಡುವಂತಾಗಿದೆ. ಆದರೆ ಪರಮೇಶ್ವರ ಮಾನವೀಯತೆ ಮರೆತಿದ್ದಾರೆ. ಚಿಕಿತ್ಸಾವೆಚ್ಚವನ್ನು ನೀಡಲು ಪೋಷಕರು ಒತ್ತಾಯಿಸುತ್ತಿದ್ದಾರೆ ಆದರೆ ಪರಮೇಶ್ವರ್ ನಾಯ್ಕ್ ಅವರು 50 ಸಾವಿರವಷ್ಟೇ ನೀಡಲಾಗುವುದು ಎಂದು ಕಡಾಖಂಡಿತವಾಗಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+