ಬಳ್ಳಾರಿ, ದಾವಣಗೆರೆಯಲ್ಲಿ ಧಾರಾಕಾರ ಮಳೆ; ರಸ್ತೆಗೆ ನುಗ್ಗಿದ ನೀರು
ದಾವಣಗೆರೆ, ಮೇ 18: ದಾವಣಗೆರೆ ಜಿಲ್ಲೆ ಸೇರಿದಂತೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಐದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿದಿದೆ. ಹೊನ್ನಾಳಿ, ನ್ಯಾಮತಿ, ಮಲೆಬೆನ್ನೂರು, ಹರಪನಹಳ್ಳಿ, ಸಂತೆಬೆನ್ನೂರು, ಚನ್ನಗಿರಿ, ಮಾಯಕೊಂಡ, ದಾವಣಗೆರೆಯಲ್ಲಿ ಗುಡುಗು ಮಿಂಚು ಸಹಿತ ಉತ್ತಮ ಮಳೆ ಸುರಿದಿದೆ.
Recommended Video
ಗೌಡರ ಹೆಸರಲ್ಲಿ ರಕ್ತದಾನ ಮಾಡಿದ ಶರವಣ | TA Sharavana | JDS
ಗಾಳಿ ಹೆಚ್ಚಿನ ಮಟ್ಟದಲ್ಲಿದ್ದುದರಿಂದ ಕೆಲ ಕಡೆ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿವೆ. ಇನ್ನೂ ಕೆಲ ಕಡೆ ಚರಂಡಿಗಳು ಕಟ್ಟಿಕೊಂಡು ಮಳೆ ನೀರು ರಸ್ತೆಯಲ್ಲಿ ಹರಿದಿದೆ. ಉತ್ತಮ ಮಳೆಯಾಗಿದ್ದರಿಂದ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಸಜ್ಜಾಗಿದ್ದಾರೆ.

ಸಂತೇಬೆನ್ನೂರು, ತ್ಯಾವಣಗಿಯಲ್ಲಿ ಭಾನುವಾರ ರಾತ್ರಿಯೂ ಮಳೆ ಸುರಿದಿದೆ. ಉಚ್ಚಂಗಿ ದುರ್ಗದಲ್ಲಿ ಭಾರಿ ಮಳೆಗೆ ಹಳ್ಳಗಳು ತುಂಬಿ ಹರಿದಿವೆ. ಹರಪನಹಳ್ಳಿ ಪಟ್ಟಣದ ವಿವಿಧ ಕಾಲೋನಿಯಲ್ಲಿ ತಡ ರಾತ್ರಿ ಸುರಿದ ಮಳೆಯಿಂದ ಕೊಟ್ಟರು, ಹೊಸಪೇಟೆ, ಅರಸೀಕೆರೆ, ಹರಿಹರ ರಸ್ತೆಯಲ್ಲಿ ನೀರು ನುಗ್ಗಿದೆ.
More From
-
Vachanananda Sri: ವಚನಾನಂದ ಶ್ರೀ ಪದಚ್ಯುತಿ: ವಿದ್ಯಾರ್ಥಿಗಳಿಂದ ಮಸಾಜ್ ಆರೋಪ, ನೀವು ತಿಳಿಯಬೇಕಾದ 5 ಅಂಶಗಳು -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications