ಜೂನ್ 26ಕ್ಕೆ ದಾವಣಗೆರೆಯಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಜತೆಗೆ ಸಂವಾದ
ದಾವಣಗೆರೆ, ಜೂನ್ 12: ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಭಿಮಾನಿಗಳಿಗೆ, ಒಟ್ಟಾರೆ ಸಾಹಿತ್ಯಾಭಿಮಾನಿಗಳಿಗೆ ಇಲ್ಲೊಂದು ಸುದ್ದಿ ಇದೆ. ಜಿಲ್ಲೆ ಸಮಾಚಾರ ಪತ್ರಿಕಾ ಬಳಗವು ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಜೂನ್ ಇಪ್ಪತ್ತಾರರ ಸಂಜೆ 5.30ಕ್ಕೆ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಜತೆಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.
ಇನ್ನು ಆಸಕ್ತರಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಕೂಡ ಏರ್ಪಡಿಸಲಾಗಿದೆ. ಭೈರಪ್ಪ ಅವರ ಒಂದು ಕೃತಿಯನ್ನು ಆಯ್ಕೆ ಮಾಡಿಕೊಂಡು ಪ್ರಬಂಧ ಸಿದ್ಧಪಡಿಸಬಹುದು ಎಂದು ಬಳಗದ ಪ್ರಧಾನ ಕಾರ್ಯದರ್ಶಿ ಸಿ.ಕೆ.ಆನಂದತೀರ್ಥಾಚಾರ್ ತಿಳಿಸಿದ್ದಾರೆ.[ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮಕ್ಕೆ ಭೈರಪ್ಪ ಬರಲಿ: ಪ್ರತಾಪ್ ಸಿಂಹ]

ಪ್ರಬಂಧ ಸ್ಪರ್ಧೆಯನ್ನು ಕಾಲೇಜು ಮತ್ತು ಹಿರಿಯ ವಿಭಾಗ ಎಂದು ಎರಡು ಭಾಗಗಳಾಗಿ ಮಾಡಲಾಗಿದ್ದು, ಪ್ರತಿ ವಿಭಾಗಕ್ಕೂ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಬಳಗದ ಸಂಚಾಲಕರಾದ ಸಾಲಿಗ್ರಾಮ ಗಣೇಶ್ ಶೆಣೈ ಅವರು ತಿಳಿಸಿದ್ದಾರೆ.[ಉತ್ತರಕಾಂಡ ವಿಮರ್ಶೆಗೆ ವಿಮರ್ಶಕ ಸಿಎನ್ ರಾಮಚಂದ್ರನ್ ಪ್ರತಿಕ್ರಿಯೆ]
ಜೂನ್ 17ರೊಳಗೆ ಪ್ರಬಂಧವನ್ನು ಜಿಲ್ಲೆ ಸಮಾಚಾರ ಪತ್ರಿಕಾ ಬಳಗ, ಡಾ.ಎಸ್.ಎಲ್. ಭೈರಪ್ಪ ಕೃತಿ ಪ್ರಬಂಧ ಸ್ಪರ್ಧೆ, ನಾಯಕರ ಹಾಸ್ಟೆಲ್ ಕಟ್ಟಡ, ಪಿಜೆ ಬಡಾವಣೆ. ದಾವಣಗೆರೆ. -ಈ ವಿಳಾಸಕ್ಕೆ ಕಳುಹಿಸಬೇಕು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications