ನಾನ್ಯಾರು ಗೊತ್ತಾ?: ಗುರುತಿನ ಚೀಟಿ ಕೇಳಿದ್ದಕ್ಕೆ ಸಂಸದ ಆಕ್ರೋಶ
ದಾವಣಗೆರೆ, ಮೇ 12: ದಾವಣೆಗೆರೆಯಲ್ಲಿ ಮತಚಲಾಯಿಸಲು ತೆರಳಿದ್ದ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ ಅಲ್ಲಿ ಕರ್ತವ್ಯದಲ್ಲಿದ್ದ ಚುನಾವಣಾ ಸಿಬ್ಬಂದಿ ವಿರುದ್ಧ ಹರಿಹಾಯ್ದರು.
ಸಿಬ್ಬಂದಿ ತಮ್ಮ ಕರ್ತವ್ಯದಂತೆ ಸಿದ್ದೇಶ್ವರ ಅವರಿಗೆ ಗುರುತಿನ ಚೀಟಿ ತೋರಿಸುವಂತೆ ಕೇಳಿದರು. ಇದರಿಂದ ಸಿಟ್ಟಿಗೆದ್ದ ಸಂಸದ ಸಿದ್ದೇಶ್ವರ, 'ನಾನು ಯಾರು ಗೊತ್ತೇ. ನನ್ನ ಬಳಿಯೇ ಗುರುತಿನ ಚೀಟಿ ಕೇಳ್ತಿದ್ದೀರಲ್ಲ' ಎಂದು ಪ್ರಶ್ನಿಸಿದರು ಎನ್ನಲಾಗಿದೆ. ಬಳಿಕ ಗುರುತಿನ ಚೀಟಿ ತೋರಿಸಿ 'ನೋಡಿಕೊಳ್ಳಿ' ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.
ದಾವಣೆಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಜಿ.ಎಂ. ಸಿದ್ದೇಶ್ವರ, ಎನ್ಡಿಎ ಸರ್ಕಾರದಲ್ಲಿ ಭಾರಿ ಕೈಗಾರಿಕೆ ರಾಜ್ಯ ಖಾತೆ ಸಚಿವರಾಗಿದ್ದರು. ಅದಕ್ಕೂ ಮುನ್ನ ಭಾರತೀಯ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವರಾಗಿದ್ದರು.

ಸಿ.ಸಿ. ಪಾಟೀಲ ಗರಂ
ಗದಗಿನ ನರಗುಂದದ ಬಿಜೆಪಿ ಅಭ್ಯರ್ಥಿ ಸಿ.ಸಿ. ಪಾಟೀಲ ಅವರು ಮತಯಂತ್ರದ ಸಮೀಪ ನಿಂತಿದ್ದ ಚುನಾವಣಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
ನರಗುಂದದ 72ನೇ ಮತಗಟ್ಟೆಯಲ್ಲಿ ಮತ ಚಲಾಯಿಸಲು ತೆರಳಿದ್ದ ಸಿ.ಸಿ. ಪಾಟೀಲ ಅವರು, ಮತಯಂತ್ರದ ಪಕ್ಕದಲ್ಲಿಯೇ ಸಿಬ್ಬಂದಿ ಇರುವುದನ್ನು ಕಂಡು ಸಿಟ್ಟಿಗೆದ್ದರು. ಮತಯಂತ್ರದ ಪಕ್ಕದಲ್ಲಿಯೇ ನಿಂತು ಬೇಕಾದವರಿಗೆ ವೋಟ್ ಹಾಕಿಸುತ್ತಿದ್ದೀಯಾ ಎಂದು ಸಿಬ್ಬಂದಿ ವಿರುದ್ಧ ಹರಿಹಾಯ್ದರು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications