ರಾಜ್ಯ ಮೈತ್ರಿ ಸರ್ಕಾರ, ರಾಜ್ಯ ಹವಾಮಾನದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ
Recommended Video
ದಾವಣಗೆರೆ, ಜುಲೈ 01: ಕೋಡಿಮಠ ಶ್ರೀಗಳು ಮತ್ತೆ ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ಈ ಸರ್ಕಾರಕ್ಕೆ ಹೆಚ್ಚು ಕಾಲ ಆಯುಷ್ಯವಿಲ್ಲ ಎಂದು ಹೇಳಿದ್ದಾರೆ.
'ಬಿತ್ತಿದ ಬೆಳಸು ಪರರು ಕೊಯ್ದಾರು, ಹಂಚಿದ ಬೀಜ ಒಂದು, ಬೆಳೆದ ಪೈರು ಮತ್ತೊಂದು' ಎಂದು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ದೆಹಲಿಯಲ್ಲಿ ನಾನು ಹೇಳಿದ್ದೆ ಎಂದ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಹೇಳಿದ್ದರು.
ಒಂದು ವರ್ಷದಿಂದ 18 ತಿಂಗಳ ಒಳಗೆ ಮತ್ತೆ ಮತ ಕೇಳುತ್ತಾರೆ ಎಂದು ಕಳೆದ ವಿಧಾನಸಭೆ ಚುನಾವಣೆಗೆ ಮುನ್ನವೇ ಹೇಳಿದ್ದೆ, ಈಗಲೂ ಅದೇ ಮಾತಿಗೆ ಬದ್ಧನಾಗಿದ್ದೇನೆ ಎಂದು ಕೊಡಿಮಠ ಶ್ರೀಗಳುಗಳು ಹೇಳಿದರು.

ಹವಾಮಾನದ ಬಗ್ಗೆ ಮಾತನಾಡಿದ ಶ್ರೀಗಳು, ಈ ಬಾರಿ ಮಳೆಯ ಕೊರತೆ ಆಗುವುದಿಲ್ಲ, ಗಾಳಿ ಹೋದ ನಂತರ ಮಳೆ ಬರುತ್ತದೆ, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಕೋಡಿಮಠ ಶ್ರೀಗಳ ಭವಿಷ್ಯ ವಾಣಿ ಬಹುತೇಕ ಸತ್ಯವಾಗಿದೆ. ವಿಧಾನಸಭೆ ಚುನಾವಣೆಗೆ ಮುನ್ನವೇ ಅವರು ಮೈತ್ರಿ ಸರ್ಕಾರ ಬರುತ್ತದೆ ಎಂದೂ ಕುಮಾರಸ್ವಾಮಿ ಅವರು ಸಿಎಂ ಆಗುತ್ತಾರೆಂದು ಭವಿಷ್ಯ ನುಡಿದಿದ್ದರು, ಅಂತೆಯೇ ಆಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications