ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಮೈತ್ರಿ ಸರ್ಕಾರ, ರಾಜ್ಯ ಹವಾಮಾನದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ

|
Google Oneindia Kannada News

Recommended Video

ಸರ್ಕಾರ, ಮಳೆಯ ಬಗ್ಗೆ ಕೋಡಿ ಶ್ರೀಗಳು ಹೇಳಿದ್ದೇನು?

ದಾವಣಗೆರೆ, ಜುಲೈ 01: ಕೋಡಿಮಠ ಶ್ರೀಗಳು ಮತ್ತೆ ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ಈ ಸರ್ಕಾರಕ್ಕೆ ಹೆಚ್ಚು ಕಾಲ ಆಯುಷ್ಯವಿಲ್ಲ ಎಂದು ಹೇಳಿದ್ದಾರೆ.

'ಬಿತ್ತಿದ ಬೆಳಸು ಪರರು ಕೊಯ್ದಾರು, ಹಂಚಿದ ಬೀಜ ಒಂದು, ಬೆಳೆದ ಪೈರು ಮತ್ತೊಂದು' ಎಂದು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ದೆಹಲಿಯಲ್ಲಿ ನಾನು ಹೇಳಿದ್ದೆ ಎಂದ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಹೇಳಿದ್ದರು.

2018ರಲ್ಲಿ ಕೋಡಿಮಠದ ಶ್ರೀಗಳು ನುಡಿದ ಭವಿಷ್ಯದ ಸತ್ಯಾಸತ್ಯತೆಯ ಅವಲೋಕನ 2018ರಲ್ಲಿ ಕೋಡಿಮಠದ ಶ್ರೀಗಳು ನುಡಿದ ಭವಿಷ್ಯದ ಸತ್ಯಾಸತ್ಯತೆಯ ಅವಲೋಕನ

ಒಂದು ವರ್ಷದಿಂದ 18 ತಿಂಗಳ ಒಳಗೆ ಮತ್ತೆ ಮತ ಕೇಳುತ್ತಾರೆ ಎಂದು ಕಳೆದ ವಿಧಾನಸಭೆ ಚುನಾವಣೆಗೆ ಮುನ್ನವೇ ಹೇಳಿದ್ದೆ, ಈಗಲೂ ಅದೇ ಮಾತಿಗೆ ಬದ್ಧನಾಗಿದ್ದೇನೆ ಎಂದು ಕೊಡಿಮಠ ಶ್ರೀಗಳುಗಳು ಹೇಳಿದರು.

Kodi mutt Seer prediction about coalition government

ಹವಾಮಾನದ ಬಗ್ಗೆ ಮಾತನಾಡಿದ ಶ್ರೀಗಳು, ಈ ಬಾರಿ ಮಳೆಯ ಕೊರತೆ ಆಗುವುದಿಲ್ಲ, ಗಾಳಿ ಹೋದ ನಂತರ ಮಳೆ ಬರುತ್ತದೆ, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಕೋಡಿಶ್ರೀಗಳು ನುಡಿದ ಭವಿಷ್ಯವೇನು: ಕುಮಾರಸ್ವಾಮಿ ಮುಂದಿನ ಸಿಎಂ?ಕೋಡಿಶ್ರೀಗಳು ನುಡಿದ ಭವಿಷ್ಯವೇನು: ಕುಮಾರಸ್ವಾಮಿ ಮುಂದಿನ ಸಿಎಂ?

ಕೋಡಿಮಠ ಶ್ರೀಗಳ ಭವಿಷ್ಯ ವಾಣಿ ಬಹುತೇಕ ಸತ್ಯವಾಗಿದೆ. ವಿಧಾನಸಭೆ ಚುನಾವಣೆಗೆ ಮುನ್ನವೇ ಅವರು ಮೈತ್ರಿ ಸರ್ಕಾರ ಬರುತ್ತದೆ ಎಂದೂ ಕುಮಾರಸ್ವಾಮಿ ಅವರು ಸಿಎಂ ಆಗುತ್ತಾರೆಂದು ಭವಿಷ್ಯ ನುಡಿದಿದ್ದರು, ಅಂತೆಯೇ ಆಗಿತ್ತು.

English summary
Kodi mutt seer prediction about coalition government. He says government will fall in few months. He also said there will no shortage of rain this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X