ಮನೆಗೆಲಸ ಮಾಡಿ ಮಗನ ಸಾಕುತ್ತಿದ್ದ ದಾವಣಗೆರೆಯ ಈಕೆ ಪಾಡು ಯಾರಿಗೂ ಬೇಡ
ದಾವಣಗೆರೆ, ಏಪ್ರಿಲ್ 11: ಭಾರತ ಲಾಕ್ ಡೌನ್ ಆದಾಗಿನಿಂದ ಬಡಜನರ ಪಾಡು ಹೇಳತೀರದಾಗಿದೆ. ಕೂಲಿ ಕಾರ್ಮಿಕರು, ನಿರ್ಗತಿಕರು, ವಲಸೆ ಬಂದಿರುವವರ ಕಥೆಯಂತೂ ಇನ್ನೂ ಕಷ್ಟಕರವಾಗಿದೆ.
ಹಾಗೆಯೇ ದಾವಣಗೆರೆಯ ಯಲ್ಲಮ್ಮ ನಗರದಲ್ಲಿರುವ ವೃದ್ಧೆ ಫಕೀರಮ್ಮ ಹಾಗೂ ಆತನ ಮಗ ರಾಜು ಕಳೆದ 15 ದಿನಗಳಿಂದ ಊಟ ಸಿಗದೆ ಪರದಾಡುವಂತಾಗಿದೆ. ರಾಜುಗೆ ಪಾರ್ಶ್ವವಾಯು ಇದ್ದು, ತಾಯಿ ಫಕೀರಮ್ಮ ಅವರೇ ಮನೆಗಳಿಗೆ ಕೆಲಸಕ್ಕೆ ಹೋಗಿ ಮಗನನ್ನು ನೋಡಿಕೊಳ್ಳುತ್ತಿದ್ದಳು. ಆದರೆ ಈಗ ಅದೂ ಸಾಧ್ಯವಾಗದೆ ಮನೆಯಲ್ಲಿ ಕೂರುವಂತಾಗಿದೆ. ಕೈಯಲ್ಲಿ ಕಾಸಿಲ್ಲದೆ, ತಿನ್ನಲು ಊಟವೂ ಇಲ್ಲದೇ ಕಷ್ಟ ಅನುಭವಿಸುತ್ತಿದ್ದಾರೆ.
ದುಸ್ಥಿತಿಯಲ್ಲಿರುವ ಮನೆಯಲ್ಲೇ ಈ ಅಮ್ಮ ಮಗ ಜೀವನ ಮಾಡುತ್ತಿದ್ದು, ಒಂದು ಹೊತ್ತಿನ ಊಟಕ್ಕೂ ಕಷ್ಟವಾಗಿಬಿಟ್ಟಿದೆ. ಒಂದೆಡೆ ಜಿಲ್ಲಾಡಳಿತ, ಯಾರೂ ಹಸಿವಿನಿಂದ ಇರಬಾರದು ಎಂದು ಶಪಥ ಮಾಡಿದೆ. ಇತ್ತ ಕಳೆದ 15 ದಿನಗಳಿಂದ ಸರಿಯಾಗಿ ಊಟವಿಲ್ಲದೆ ಈ ಇಬ್ಬರು ಹಸಿವಿನಿಂದ ನರಳುತ್ತಿದ್ದಾರೆ. ಜನ ಪ್ರತಿನಿಧಿಗಳೂ ಹೊರ ಬಾರದೆ ಮನೆಯಲ್ಲೇ ಕುಳಿತಿದ್ದಾರೆ.

ಈ ವೃದ್ಧೆ ಹಾಗೂ ಅನಾರೋಗ್ಯಕ್ಕೆ ಒಳಗಾಗಿ ಹಸಿವಿನಿಂದ ಕಂಗಾಲಾಗಿರುವ ಮಗನ ಪರಿಸ್ಥಿತಿ ನೋಡಿದರೆ ಎಂಥವರ ಕಣ್ಣಲ್ಲೂ ನೀರು ತುಂಬುತ್ತದೆ.
-
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications