ದಾವಣಗೆರೆ: ಶಾಸಕರ ಮನೆ ಮೇಲಿನ ದಾಳಿಗೆ ಸಂಸದ ಸಿದ್ದೇಶ್ವರ್ ಖಂಡನೆ
ದಾವಣಗೆರೆ, ಆಗಸ್ಟ್ 13: ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ದುರಾದೃಷ್ಟಕರ, ಶಾಸಕರ ಮನೆ ಮೇಲೆಯೇ ದಾಳಿ ನಡೆಸಿರುವುದು ಮನುಷ್ಯತ್ವವೇ ಅಲ್ಲ. ಯಾರೇ ಎಷ್ಟೇ ದೊಡ್ಡವರಾಗಿರಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ತಿಳಿಸಿದರು.
Recommended Video
ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿಂದು ಸಂಸದ ಜಿ.ಎಂ. ಸಿದ್ದೇಶ್ವರ್ ತರಳಬಾಳು ವೃತ್ತ, ಆರೂಢ ದಾಸೋಹಿ ಮಾಗನೂರು ಬಸಪ್ಪ ರಸ್ತೆ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.
ಬಹಳ ದಿನಗಳಿಂದ ತರಳಬಾಳು ವೃತ್ತ, ಮಾಗನೂರು ಬಸಪ್ಪ ರಸ್ತೆ ಹೆಸರಿಡಲು ತೀರ್ಮಾನಿಸಲಾಗಿತ್ತು. ಏಳು ವರ್ಷದ ಮಹಾನಗರ ಪಾಲಿಕೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಅನುಮತಿಯೂ ದೊರೆತಿತ್ತು. ಕಾರಣಾಂತರದಿಂದ ಅನಾವರಣ ಆಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನಾವರಣಗೊಳಿಸಲಾಗಿದೆ ಎಂದು ತಿಳಿಸಿದರು.

ಸಿರಿಗೆರೆಯ ಶಿವಕುಮಾರ ಹಾಗೂ ಡಾ.ಶಿವಮೂರ್ತಿ ಸ್ವಾಮೀಜಿಯವರ ಹೆಸರಿಟ್ಟಿರುವುದು ದಾವಣಗೆರೆಯ ಜನತೆಗೆ ಸಂತೋಷ ತಂದಿದೆ ಎಂದರು. ಶಾಸಕ ಎಸ್.ಎ ರವೀಂದ್ರನಾಥ್, ಮೇಯರ್ ಬಿ.ಜಿ ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಶಿವಯೋಗಿ ಸ್ವಾಮಿ ಇತರರು ಇದ್ದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications