ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ : ಬಿಜೆಪಿ ಅಧ್ಯಕ್ಷರ ಮನೆಗೆ ನಾಗಾಸಾಧುಗಳ ಭೇಟಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮಾರ್ಚ್ 29 : ಚುನಾವಣೆ ಹತ್ತಿರ ಬರುತ್ತಿದ್ದಂತೆ ನಾಗಸಾಧುಗಳು ರಾಜಕೀಯ ಮುಖಂಡರ ಮನೆಗೆ ಭೇಟಿ ನೀಡುತ್ತಿದ್ದಾರೆ. ಕರ್ನಾಟಕದ ಚುನಾವಣೆ ಬಗ್ಗೆ ಭವಿಷ್ಯವನ್ನು ಹೇಳುತ್ತಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ |ಚುನಾವಣೆಯ ಮುಖ್ಯ ದಿನಾಂಕಗಳು

ಬುಧವಾರ ದಾವಣಗೆರೆಯ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ಮನೆಗೆ ನಾಗಾಸಾಧುಗಳು ಭೇಟಿ ನೀಡಿದ್ದರು. ಯಶವಂತರಾವ್ ಜಾದವ್ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೀಯಾ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕ ಚುನಾವಣೆ: ಕೇದಾರನಾಥ್ ನಿಂದ ನಾಗಸಾಧು ನುಡಿದ ಭವಿಷ್ಯಕರ್ನಾಟಕ ಚುನಾವಣೆ: ಕೇದಾರನಾಥ್ ನಿಂದ ನಾಗಸಾಧು ನುಡಿದ ಭವಿಷ್ಯ

Naga Sadhus visits Davanagere BJP president house

ಯಶವಂತರಾವ್ ಜಾದವ್ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ನಾಗಾಸಾಧುಗಳು ಮನೆಗೆ ಬಂದು ಆತಿಥ್ಯ ಸ್ವೀಕರಿಸಿದರು. ಬಳಿಕ ಎಲ್ಲಾ ಕುಟುಂಬ ಸದಸ್ಯರಿಗೆ ಆಶೀರ್ವಾದ ಮಾಡಿದ್ದಾರೆ.

ಬಿಎಸ್ವೈ ಮನೆಗೆ ಬಂದು 18 ನಾಗಸಾಧುಗಳು ಹರಸಿದ್ದು ಹೀಗೆಬಿಎಸ್ವೈ ಮನೆಗೆ ಬಂದು 18 ನಾಗಸಾಧುಗಳು ಹರಸಿದ್ದು ಹೀಗೆ

'ಸಾಧುಗಳು ಎಲ್ಲಿಯವರು ಎಂಬುದು ಗೊತ್ತಿಲ್ಲ, ಅವರ ಪರಿಚಯವಿಲ್ಲ. ಮನೆಗೆ ಆಗಮಿಸಿದ್ದರು. ಆತಿಥ್ಯ ನೀಡಿ ದರ್ಶನ ಪಡೆದೆವು' ಎಂದು ಯಶವಂತರಾವ್ ಜಾದವ್ ಹೇಳಿದ್ದಾರೆ.

Naga Sadhus visits Davanagere BJP president house

ಕೆಲವು ದಿನಗಳ ಹಿಂದೆ ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳ ರಾಜಕಾರಣಿಗಳ ಮನೆಗೆ ನಾಗಸಾಧುಗಳು ಭೇಟಿ ನೀಡಿ, ಆಶೀರ್ವಾದ ಮಾಡಿದ್ದರು.

ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ವಿರುದ್ಧ ಯಾರಿಗೆ ಜಯ?ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ವಿರುದ್ಧ ಯಾರಿಗೆ ಜಯ?

ಬಿ.ಎಸ್.ಯಡಿಯೂರಪ್ಪ, ವರ್ತೂರು ಪ್ರಕಾಶ್, ಸಿ.ಟಿ.ರವಿ ಸೇರಿದಂತೆ ವಿವಿಧ ರಾಜಕೀಯ ನಾಯಕರ ಮನೆಗೆ ನಾಗಾಸಾಧುಗಳು ಭೇಟಿ ನೀಡಿದ್ದರು.

English summary
Naga Sadhus on March 28, 2018 visited the house of Davanagere district BJP unit president Yashwant Rao Jadhav house. Yashwant Rao Jadhav may contest for Karnataka assembly elections 2018 form Davanagere South assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X