ದಾವಣಗೆರೆ ಪೊಲೀಸ್ ಇಲಾಖೆಯಲ್ಲೊಬ್ಬ ಪಾಕಿಸ್ತಾನ ಪ್ರೇಮಿ!
ದಾವಣಗೆರೆ, ಆಗಸ್ಟ್ 24: ದಾವಣಗೆರೆಯ ಬಸವನಗರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಸನಾವುಲ್ಲಾ ಪಾಕಿಸ್ತಾನ ದೇಶದ ಪ್ರೇಮಿಯಾಗಿದ್ದಾನೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಪಾಕಿಸ್ತಾನದ ಮೇಲೆ ಪ್ರೇಮ ಹೊಂದಿರುವ ಈತ "ಪವರ್ ಆಫ್ ಪಾಕಿಸ್ತಾನ" ಎನ್ನುವ ಪೇಜ್ ಶೇರ್ ಮಾಡುತ್ತಿದ್ದನಲ್ಲದೆ, ವಾಟ್ಸಪ್ ಗ್ರೂಪ್ ನಲ್ಲೂ ಸಹ ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ.
Recommended Video
ಬಹಳ ದಿನಗಳಿಂದ ಇವನು ಈ ಕೃತ್ಯ ಮಾಡುತ್ತಾ ಬಂದಿದ್ದು, ಆದರೆ ಅಚಾತುರ್ಯದಿಂದ "2008ರ ಪೊಲೀಸ್ ಬ್ಯಾಚ್" ಎಂಬ ವಾಟ್ಸಪ್ ಗ್ರೂಪಿನಲ್ಲಿ "ಪವರ್ ಆಫ್ ಪಾಕಿಸ್ತಾನ್" ಎಂಬ ಫೇಸ್ಬುಕ್ ಪೇಜಿನ ಲಿಂಕ್ ಶೇರ್ ಮಾಡಿದ್ದಾನೆ. ಆಗ ಇದು ಎಲ್ಲರ ಗಮನಕ್ಕೆ ಬಂದಿದೆ. 2014 ರಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಮಾಡಿ ಸಸ್ಪೆಂಡ್ ಆಗಿದ್ದ ಈತ, ಮತ್ತೊಂದು ದೇಶ ವಿರೋಧಿ ಕೆಲಸ ಮಾಡಿದ್ದಾನೆ.

ಭಾರತ ದೇಶದ ಸಂಬಳ ತೆಗೆದುಕೊಂಡು ಪಾಕಿಸ್ತಾನವನ್ನು ಹೊಗಳುವ ಇವರು ಅಲ್ಲಿಗೇ ಹೋಗಿಬಿಡಲಿ, ಇಂತವರು ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆ ಎಂಬುದು ದಾವಣಗೆರೆ ಜಿಲ್ಲೆಯ ಜನತೆಯ ಆಕ್ರೋಶವಾಗಿದೆ.

ಈ ಪೊಲೀಸ್ ಪೇದೆಯ ಮೇಲೆ ಹೆಚ್ಚಿನ ಕಾನೂನು ಕ್ರಮ ಜರುಗಲಿ ಎಂಬುದು ದಾವಣಗೆರೆ ಜನತೆಯ ಆಶಯವಾಗಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications