ಮಾರ್ಚ್ 2ರಂದು ದಾವಣಗೆರೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ? ಮಾಹಿತಿ, ವಿವರ
ದಾವಣಗೆರೆ, ಮಾರ್ಚ್, 01: ಮಹಾನಗರ ಪಾಲಿಕೆ ವತಿಯಿಂದ ಬೀದಿ ಮಾರುಕಟ್ಟೆ ಅಭಿವೃದ್ದಿ ಕಾಮಗಾರಿಯ ತುರ್ತುಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಮಾರ್ಚ್ 2ರಂದು ಬೆಳಗ್ಗೆ 11ರಿಂದ ಸಂಜೆ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾದರೆ ಯಾವ್ಯಾವ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್.ಬಡಾವಣೆ, ಎ ಬ್ಲಾಕ್, ಶಾಂತಿನಗರ, ಕುಂದುವಾಡ ರಸ್ತೆ, ಬಸವೇಶ್ವರ ಬಡಾವಣೆ, ಬಾಪೂಜಿ ಎಂಬಿಎ ಕಾಲೇಜ್ ಅಥಣಿ ಕಾಲೇಜ್, ಕುಂದುವಾಡ ಕೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳು.

ಎಂ.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ ಶಾಮನೂರು ರಸ್ತೆ, ಎಸ್.ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಸಿದ್ದವೀರಪ್ಪ ಬಡಾವಣೆ, ಎಂ.ಸಿ.ಸಿ ಬಿ ಬ್ಲಾಕ್, ಬಿ.ಐ.ಇ.ಟಿ ರಸ್ತೆ,ಎಸ್.ಎನ್.ಲೇಔಟ್, ಲಕ್ಷ್ಮೀ ಪ್ಲೋರ್ ಮಿಲ್, ಗ್ಲಾಸ್ ಹೌಸ್ ಏರಿಯಾ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಸ್.ನಿಜಲಿಂಗಪ್ಪ ಫೀಡರ್ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೆ ಎ & ಬಿ ಬ್ಲಾಕ್, ರಿಂಗ್ರೋಡ್, ಕುಂದವಾಡ ರಸ್ತೆ, ಯಲ್ಲಮ್ಮನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತಮುತ್ತಲ ಪ್ರದೇಶಗಳು.
ಎಫ್-21 ಸಾಯಿ ಫೀಡರ್ ವ್ಯಾಪ್ತಿಯ ಶಾಮನೂರು ರಸ್ತೆ, ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪ ಮತ್ತು ಸುತ್ತ ಮುತ್ತಲ ಪ್ರದೇಶಗಳು.
ಎಫ್10 ಸಿ.ಜಿ.ಹೆಚ್ ಫೀಡರ್ ವ್ಯಾಪ್ತಿಯ ಪಿ.ಜೆ.ಬಡಾವಣೆಯ 5, 6, 7, 8 & 9ನೇ ಮುಖ್ಯ ರಸ್ತೆಗಳು, ಎಂ.ಸಿ.ಸಿ. ಎ.ಬ್ಲಾಕ್, ವಿನೋಬನಗರ 1, 2 ಮತ್ತು 3ನೇ ಮುಖ್ಯ ರಸ್ತೆ, 1ನೇ ಮುಖ್ಯ ರಸ್ತೆಯಿಂದ 17ನೇ ಕ್ರಾಸ್ವರೆಗೆ, ಮುದ್ದಳ್ಳಿತೋಟ, ಸೂಪರ್ ಮಾರ್ಕೇಟ್ ಹಾಗೂ ಸುತ್ತ ಮುತ್ತ ಪ್ರದೇಶಗಳು.
ಸ್ವಿಮ್ಮಿಂಗ್ ಪೂಲ್ ಫೀಡರ್ ವ್ಯಾಪ್ತಿಯ ಬಾಪೂಜಿ ಬ್ಯಾಂಕ್ (ಹದಡಿರಸ್ತೆ), ಬಾಪೂಜಿ ಡೆಂಟಲ್ ಕಾಲೇಜ್ ಮತ್ತು ಬಾಪೂಜಿ ಆಸ್ಪತ್ರೆ, ಜೆ.ಜೆ.ಎಂ. ಮೆಡಿಕಲ್ ಕಾಲೇಜ್, ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ವಸತಿ ಗೃಹಗಳು, ಮ್ಯಾಕ್ಸ್ ಷೋ ರೂಂ, ಬಿ.ಎಸ್ಚನ್ನಬಸಪ್ಪ ಎಕ್ಸ್ಲೂಸಿವ್ ಷೋರೂಂ , ಕೆ.ಎಫ್.ಸಿ., ಡಿ.ಆರ್.ಎಮ್ಕಾಲೇಜ್, ಎ.ಆರ್.ಜಿಕಾಲೇಜ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications