ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಂಗಯ್ಯನದುರ್ಗ ಅಭಯಾರಣ್ಯ ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಣೆ

|
Google Oneindia Kannada News

ದಾವಣೆಗೆರೆ, ಜುಲೈ 31 : ದಾವಣೆಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿರುವ ರಂಗಯ್ಯನದುರ್ಗ ಅಭ್ಯಯಾರಣ್ಯವನ್ನು ಕೊನೆಗೂ ಸೂಕ್ಷ್ಮ ಪರಿಸರ (ಇಎಸ್ ಜಡ್) ಪ್ರದೇಶವೆಂದು ಘೋಷಿಸಲು ಅಧಿಸೂಚನೆಯ ಕರಡನ್ನು ಕೇಂದ್ರ ಪರಿಸರ ಸಚಿವಾಲಯ ಬಿಡುಗಡೆ ಮಾಡಿದೆ.

ತಲಕಾವೇರಿ ವನ್ಯಜೀವಿ ಧಾಮ ಪರಿಸರ ಸೂಕ್ಷ್ಮ ಪ್ರದೇಶ: ಕೇಂದ್ರ ಘೋಷಣೆತಲಕಾವೇರಿ ವನ್ಯಜೀವಿ ಧಾಮ ಪರಿಸರ ಸೂಕ್ಷ್ಮ ಪ್ರದೇಶ: ಕೇಂದ್ರ ಘೋಷಣೆ

ಒಟ್ಟು 137.14 ಸ್ಕ್ವೇರ್ ಕಿ.ಮೀ ಇದ್ದು, ಸುಮಾರು 30 ಗ್ರಾಮಗಳು ಈ ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಗೆ ಒಳಪಡುತ್ತವೆ. ಹೀಗಾಗಿ ಹಲವು ವಾಣಿಜ್ಯ, ಕೈಗಾರಿಕಾ ಚಟುವಟಿಕೆಗಳು ನಿಷೇಧಗೊಳ್ಳಲಿವೆ.

Rangayyanadurga Sanctuary is now an eco-sensitive zone

77.24 ಸ್ಕ್ವೇರ್ ಕಿ.ಮೀ ಪ್ರದೇಶವನ್ನು ರಂಗಯ್ಯನದುರ್ಗ ವನ್ಯಜೀವಿ ಅಭಯಾರಣ್ಯ ಎಂದು 2011ರ ಜನವರಿಯಲ್ಲಿ ಗುರುತಿಸಲಾಗಿತ್ತು. ನಂತರ ರಂಗಯ್ಯನದುರ್ಗ ವನ್ಯಜೀವಿ ಅಭಯಾರಣ್ಯದ ಪ್ರಾಣಿ ಪ್ರಬೇಧಗಳಿಗೆ ವಿಶೇಷ ಸ್ಥಾನಮಾನ ದೊರಕಿತ್ತು.

ಭಾರತದಲ್ಲಿ ಅಪರೂಪಕ್ಕೆ ಕಾಣ ಸಿಗುವ 4 ಕೊಂಬಿನ ಚಿಗರೆಗಳು ಈ ಅರಣ್ಯದಲ್ಲಿ ಕಂಡುಬಂದಿದ್ದವು. ಕ್ರಮೇಣ ಅವುಗಳ ಸಂಖ್ಯೆ ಕ್ಷೀಣಿಸಿವೆ.

ಕೃಷಿ ಭೂಮಿಯಾಗಿ ಪರಿವರ್ತಿಸುವಾಗ ಇಲ್ಲಿ ಅಸಾಮಾನ್ಯವಾದ ತಲೆಬುರುಡೆ, ಹಾಗೂ ನಾಲ್ಕು ಕೊಂಬುಗಳು ಭೇಟೆಗಾರರಿಗೆ ಸಿಕ್ಕಿವೆ. ಜತೆಗೆ ಮಾಂಸಕ್ಕಾಗಿ ಕೂಡ ಭೇಟೆಯಾಡಲಾಗುತ್ತದೆ.

English summary
The only sanctuary for four-horned antelopes (FHA) in Karnataka- Rangayyanadurga Wildlife Sanctuary in Jagaluru taluk of Davanagere district has finally got the eco-sensitive zone (ESZ) tag.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X