ಆತ್ಯಾಚಾರಿಗಳಿಗೆ ಘೋರಶಿಕ್ಷೆಯಾಗಬೇಕು : ನಟ ಯಶ್
ಸಮಾಜದಲ್ಲಿ ಅತ್ಯಾಚಾರದಂಥ ಪ್ರಕರಣಗಳು ಪದೇ ಪದೇ ನಡೆಯುತ್ತಿರುವುದು ದುರಂತ. ಇಂಥ ದುಷ್ಕೃತ್ಯ ಎಸಗುತ್ತಿರುವವರ ಅತ್ಯಾಚಾರಿಗಳಿಗೆ ಘೋರ ಶಿಕ್ಷೆ ವಿಧಿಸಬೇಕು. ಇದು ಎಲ್ಲರಿಗೂ ಪಾಠವಾಗಬೇಕು ಎಂದು ಎಂದು ನಟ ಯಶ್ ಆಗ್ರಹಿಸಿದ್ದಾರೆ.
ದಾವಣಗೆರೆ, ಫೆಬ್ರವರಿ 27: ಸಮಾಜದಲ್ಲಿ ಅತ್ಯಾಚಾರದಂಥ ಪ್ರಕರಣಗಳು ಪದೇ ಪದೇ ನಡೆಯುತ್ತಿರುವುದು ದುರಂತ. ಇಂಥ ದುಷ್ಕೃತ್ಯ ಎಸಗುತ್ತಿರುವವರ ಅತ್ಯಾಚಾರಿಗಳಿಗೆ ಘೋರ ಶಿಕ್ಷೆ ವಿಧಿಸಬೇಕು. ಇದು ಎಲ್ಲರಿಗೂ ಪಾಠವಾಗಬೇಕು ಎಂದು ನಟ ರಾಕಿಂಗ್ ಸ್ಟಾರ್ ಯಶ್ ಆಗ್ರಹಿಸಿದ್ದಾರೆ.
ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಯಶ್ ಮಾತನಾಡಿದರು. ದಕ್ಷಿಣ ಭಾರತದ ಬಹುಭಾಷಾ ನಟಿ ಮೇಲೆ ನಡೆದಿರುವ ಹಲ್ಲೆಯನ್ನು ಯಶ್, ತೀವ್ರವಾಗಿ ಖಂಡಿಸಿದರು. ಸಮಾಜದಲ್ಲಿ ಇಂತಹ ಘಟನೆಗಳು ನಡೆದಿರುವುದು ಅತ್ಯಂತ ಖಂಡನೀಯ. ಇನ್ನೊಮ್ಮೆ ಇಂಥ ದುರ್ಘಟನೆ ನಡೆಯದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯ. ಇಂಥ ನೀಚ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.

ಸಮಾಜದ ಪ್ರತಿಯೊಬ್ಬರೂ ಮಹಿಳೆಯರಿಗೆ ಗೌರವ ಕೊಡುವಂತಾಗಬೇಕು. ಆಗ ಮಾತ್ರ ಇಂಥ ದುಷ್ಕೃತ್ಯಗಳನ್ನು ತಡೆಯಲು ಸಾಧ್ಯ ಎಂದು ಹೇಳಿದರು.
ಸನ್ಮಾನ : ಯಶ್ ಅವರು ತಮ್ಮ ಯಶೋಮಾರ್ಗ ಸಂಸ್ಥೆಯ ಮೂಲಕ ಬರ ಅಧ್ಯಯನ, ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದಾರೆ.
ಈ ಪ್ರವಾಸ ಸಂದರ್ಭದಲ್ಲಿ ದಾವಣಗೆರೆಗೆ ಆಗಮಿಸಿದ್ದ ಯಶ್ ಅವರನ್ನು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಮನೆಯಲಿ ಸನ್ಮಾನಿಸಿದರು. ಶಿವರಾತ್ರಿ ಮುಗಿಸಿಕೊಂಡು ಕೊಪ್ಪಳ, ಕಲಬುರಗಿ ಕಡೆಗೆ ಯಶ್ ಪ್ರಯಾಣ ಬೆಳಸಿದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications