ದಾವಣಗೆರೆ ನಗರ ದೇವಿಗೆ ಗಣ್ಯರ ಸಮ್ಮುಖದಲ್ಲಿ ವಿಶೇಷ ಅಭಿಷೇಕ
ದಾವಣಗೆರೆ, ಮೇ 14: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಇಂದು ಬೆಳಿಗ್ಗೆ ವಿಶೇಷ ಪೂಜೆ, ಅಭಿಷೇಕ ಮಾಡುವುದರ ಮೂಲಕ ಮಹಾಮಾರಿ ಕೊರೊನಾ ವೈರಸ್ ಸೋಂಕು ರೋಗವನ್ನು ತಡೆಗಟ್ಟುವಂತೆ ಸಂಕಲ್ಪ ಮಾಡಲಾಯಿತು.
Recommended Video
ಗ್ರೀನ್ ಝೋನ್ ನಲ್ಲಿರುವ ರಾಮನಗರದಲ್ಲಿ ಆತಂಕ! ಈ ಟೈಮ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬೇಕಿತ್ತಾ! | Ramanagara
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆಗಿದ್ದ ಲಾಕ್ ಡೌನ್ ಪರಿಣಾಮ ಕಳೆದ 50 ದಿನಗಳಿಂದ ಸಾರ್ವಜನಿಕವಾಗಿ ಪೂಜಾ- ಪುನಸ್ಕಾರಗಳನ್ನು ನಿರ್ಬಂಧಿಸಲಾಗಿದ್ದ ದುಗ್ಗಮ್ಮನ ದೇವಸ್ಥಾನದಲ್ಲಿ, ಇಂದು ಗಣ್ಯರ ಸಮ್ಮುಖದಲ್ಲಿ ವಿಶೇಷ ಅಭಿಷೇಕ ನಡೆಸಲಾಯಿತು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಆದೇಶ ಮತ್ತು ದೇವಸ್ಥಾನದ ಧರ್ಮದರ್ಶಿಗಳ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಹಿರಿಯ

ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಕಾರ್ಯಾಧ್ಯಕ್ಷರೂ ಆದ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರುಗಳ ನಿರ್ದೇಶನದ ಮೇರೆಗೆ ಈ ಪೂಜೆಯನ್ನು ನೆರವೇರಿಸಲಾಯಿತು.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications