ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ ನಗರ ದೇವಿಗೆ ಗಣ್ಯರ ಸಮ್ಮುಖದಲ್ಲಿ ವಿಶೇಷ ಅಭಿಷೇಕ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮೇ 14: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಇಂದು ಬೆಳಿಗ್ಗೆ ವಿಶೇಷ ಪೂಜೆ, ಅಭಿಷೇಕ ಮಾಡುವುದರ ಮೂಲಕ ಮಹಾಮಾರಿ ಕೊರೊನಾ ವೈರಸ್ ಸೋಂಕು ರೋಗವನ್ನು ತಡೆಗಟ್ಟುವಂತೆ ಸಂಕಲ್ಪ ಮಾಡಲಾಯಿತು.

Recommended Video

ಗ್ರೀನ್ ಝೋನ್ ನಲ್ಲಿರುವ ರಾಮನಗರದಲ್ಲಿ ಆತಂಕ! ಈ ಟೈಮ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬೇಕಿತ್ತಾ! | Ramanagara

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆಗಿದ್ದ ಲಾಕ್ ಡೌನ್ ಪರಿಣಾಮ ಕಳೆದ 50 ದಿನಗಳಿಂದ ಸಾರ್ವಜನಿಕವಾಗಿ ಪೂಜಾ- ಪುನಸ್ಕಾರಗಳನ್ನು ನಿರ್ಬಂಧಿಸಲಾಗಿದ್ದ ದುಗ್ಗಮ್ಮನ ದೇವಸ್ಥಾನದಲ್ಲಿ, ಇಂದು ಗಣ್ಯರ ಸಮ್ಮುಖದಲ್ಲಿ ವಿಶೇಷ ಅಭಿಷೇಕ ನಡೆಸಲಾಯಿತು.

ದಾವಣಗೆರೆಯಲ್ಲಿ ಸಂಚಾರಿ ಪೊಲೀಸ್ ಪೇದೆಗೂ ಕೊರೊನಾ ಸೋಂಕುದಾವಣಗೆರೆಯಲ್ಲಿ ಸಂಚಾರಿ ಪೊಲೀಸ್ ಪೇದೆಗೂ ಕೊರೊನಾ ಸೋಂಕು

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಆದೇಶ ಮತ್ತು ದೇವಸ್ಥಾನದ ಧರ್ಮದರ್ಶಿಗಳ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಹಿರಿಯ

Special Anointing To Durgambika Goddess In Davanagere

ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಕಾರ್ಯಾಧ್ಯಕ್ಷರೂ ಆದ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರುಗಳ ನಿರ್ದೇಶನದ ಮೇರೆಗೆ ಈ ಪೂಜೆಯನ್ನು ನೆರವೇರಿಸಲಾಯಿತು.

English summary
The Goddess of the city of Davanagere, Sri Durgambika was worshiped this morning by a special pooja.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X