ಮಹಿಳೆ ವಶೀಕರಣಕ್ಕೆ ಬಂದಿದ್ದ ಯುವಕರಿಗೆ ಉಚ್ಚಂಗಿಪುರ ಗ್ರಾಮಸ್ಥರಿಂದ ಗೂಸಾ
ದಾವಣಗೆರೆ, ಸೆಪ್ಟೆಂಬರ್ 13: ಮಹಿಳೆಯನ್ನು ವಶೀಕರಣ ಮಾಡಲು ಬಂದ ಇಬ್ಬರಿಗೆ ಗ್ರಾಮಸ್ಥರು ಹಿಗ್ಗಾ ಮುಗ್ಗಾ ಗೂಸಾ ಕೊಟ್ಟ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಉಚ್ವಂಗಿಪುರ ಗ್ರಾಮದಲ್ಲಿ ನಡೆದಿದೆ. ಉಚ್ವಂಗಿಪುರ ಗ್ರಾಮದ ದೇವಕ್ಕ ಎನ್ನುವರನ್ನು ವಶೀಕರಣ ಮಾಡಲು ಬಂದಿದ್ದೇವೆ ಎಂದು ಯುವಕರು ಹೇಳಿದ್ದಾರೆ.
ಗ್ರಾಮಕ್ಕೆ ಶುಕ್ರವಾರ ಬಂದ ಇಬ್ಬರು, ಮಹಿಳೆಯನ್ನು ವಶೀಕರಣ ಮಾಡಲು ಮುಂದಾಗಿದ್ದಾರೆ. ವಿಷಯ ತಿಳಿದ ಗ್ರಾಮಸ್ಥರು ಯುವಕರನ್ನು ಹಿಡಿದು, ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಗಾಮದಲ್ಲೇ ವ್ಯಕ್ತಿಯೊಬ್ಬರಿಂದ 70 ಸಾವಿರ ರುಪಾಯಿ ಪಡೆದು, ಮಹಿಳೆಯನ್ನು ವಶೀಕರಣ ಮಾಡಲು ಬಂದಿದ್ದಾಗಿ ಹೇಳಿದ್ದಾರೆ. ಆದರೆ ವಶೀಕರಣ ಮಾಡಲು ಹಣ ನೀಡಿದ್ದ ವ್ಯಕ್ತಿಯ ಹೆಸರನ್ನು ಮಾತ್ರ ಬಾಯಿ ಬಿಡುತ್ತಿಲ್ಲ.

"ನಾವು ವಶೀಕರಣ ಮಾಡಲು ಬಂದಿದ್ದು, ಮುಂಗಡವಾಗಿ 20 ಸಾವಿರ ರುಪಾಯಿ ನೀಡಿದ್ದರು" ಎಂದು ಒಪ್ಪಿಕೊಂಡಿದ್ದಾರೆ. ಇನ್ನು ವಶೀಕರಣ ಮಾಡಲು ಬಂದವರು ದಾವಣಗೆರೆಯ ಗಡಿಯಾರ ಕಂಬದ ಬಳಿ ವಾಸವಾಗಿದ್ದೇವೆ ಎಂದು ಹೇಳುತ್ತಿದ್ದು, ಇಬ್ಬರನ್ನು ಬಿಳಚೋಡು ಪೊಲೀಸರಿಗೆ ಗ್ರಾಮಸ್ಥರು ಒಪ್ಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications