ದಾವಣಗೆರೆಯ ಹಿಮೊಫಿಲಿಯಾ ಸೊಸೈಟಿಗೆ ಸಹಕಾರ ನೀಡಿದ್ದ ಎಸ್ಪಿಬಿ
ದಾವಣಗೆರೆ, ಸೆಪ್ಟೆಂಬರ್ 26: ಸಂಗೀತ ಲೋಕದ ದಿಗ್ಗಜ, ಗಾನ ಕೋಗಿಲೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರದ್ದು ಮಾತೃ ಹೃದಯ. ಸಂಕಷ್ಟದಲ್ಲಿರುವ ಜನರ ಬಗ್ಗೆ ಅವರ ಹೃದಯ ಸದಾ ಮಿಡಿಯುತ್ತಿತ್ತು. ಇದಕ್ಕೆ ಶ್ರೇಷ್ಠ ನಿದರ್ಶನ ಅವರು ಕುಸುಮ ರೋಗಿಗಳ ಪರವಾಗಿ ನಾಡಿನಾದ್ಯಂತ ಹಾಡಿದ್ದುದು.
ಹೌದು, ದಾವಣಗೆರೆಯ ಹಿಮೊಫಿಲಿಯಾ ಸೊಸೈಟಿಗೆ ಸಹಕಾರ ನೀಡಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಹಿಮೊಫಿಲಿಯಾ ರೋಗಿಗಳ ಪರವಾಗಿ ರಾಜ್ಯದ ವಿವಿಧೆಡೆ ಸಂಗೀತ ಕಾರ್ಯಕ್ರಮ ನಡೆಸಿ ಹಿಮೊಫಿಲಿಯಾ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಮಾನವೀಯ ಕಾರ್ಯ ಮಾಡಿದ್ದರು. ಹಿಮೊಫಿಲಿಯಾ ರೋಗಿಗಳ ಪರವಾಗಿ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಸಂಗೀತ ಕಾರ್ಯಕ್ರಮ ನಡೆಸಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.

ದಾವಣಗೆರೆಯ ಹಿಮೊಫಿಲಿಯಾ ಸೊಸೈಟಿ ಅಧ್ಯಕ್ಷ ಡಾ.ಸುರೇಶ್ ಹನಗವಾಡಿ ಅವರ ಕಾರ್ಯಕ್ಕೆ ಸಾಥ್ ನೀಡಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಮುಂದೆ ಹಲವು ಯೋಜನೆಗಳಿದ್ದವು ಎಂದು ಹನಗವಾಡಿ ಸ್ಮರಿಸಿಕೊಂಡಿದ್ದಾರೆ. ನಿನ್ನೆ ಚೆನ್ನೈನ ಆಸ್ಪತ್ರೆಯಲ್ಲಿ ವಿಧಿವಶರಾದ ಎಸ್ಪಿಬಿ ಅವರ ಮಾನವೀಯ ಕಾರ್ಯಗಳನ್ನು ಸ್ಮರಿಸಿಕೊಂಡು, ದಾವಣಗೆರೆಯ ಹಿಮೊಫಿಲಿಯಾ ಸೊಸೈಟಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದೆ.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications