ಹರಿಹರ: ಬೆಲೆ ಗಗನಕ್ಕೆ ಮುಟ್ಟಿದ ವೇಳೆಯೇ ರಾತ್ರೋರಾತ್ರಿ 2 ಕ್ವಿಂಟಲ್ ಬೆಳ್ಳುಳ್ಳಿ ಎಗರಿಸಿದ ಖದೀಮರು, ಮೌಲ್ಯ ಎಷ್ಟು?
ದಾವಣಗೆರೆ, ಫೆಬ್ರವರಿ, 28: ಇದೀಗ ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು, ದಿನಬಳಕ್ಕೆ ವಸ್ತಗಳ ದರಗಳು ಗಗನಕ್ಕೆ ಮುಟ್ಟಿವೆ. ಇನ್ನು ಕೆ.ಜಿ. ಬೆಳ್ಳುಳ್ಳಿ ದರ ಕೆಲವು ದಿನಗಳ ಹಿಂದೆಯಷ್ಟೇ 500-600 ರೂಪಾಯಿವರೆಗೂ ತಲುಪಿತ್ತು. ಇದೀಗ ತುಸು ಇಳಿಕೆಯಾಗಿದೆ. ಆದರೂ ಕಳೆದ ಎರಡು ತಿಂಗಳಿಗೆ ಹೋಲಿಕೆ ಮಾಡಿದ್ರೆ ಈ ಬೆಲೆ ದುಪ್ಪಟ್ಟಾಗಿದ್ದು, ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಇಂತಹ ಸಮಯದಲ್ಲಿ ಬೆಳೆ ಉಳಿಸಿಕೊಳ್ಳುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಯಾಕೆ ಅಂತೀರಾ ಇಲ್ಲಿದೆ ಮಾಹಿತಿ.
ಬರಗಾಲದಲ್ಲೂ ಕಷ್ಟಪಟ್ಟು ಬೆವರು ಸುರಿಸಿ ಬೆಳೆದ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಎರೆ ಹೊಸಳ್ಳಿ ಗ್ರಾಮದ ರೈತ ಮಹಿಳೆಯೊಬ್ಬರ 80,000 ರೂಪಾಯಿ ಮಲ್ಯದ ಬೆಳ್ಳುಳ್ಳಿಯನ್ನು ದುಷ್ಕರ್ಮಿಗಳು ಕದ್ದು ಪರಾರಿಯಾದ ಘಟನೆ ಸಂಭವುಸಿದ್ದು, ಬೆಳೆಗಳನ್ನು ಉಳಿಸಿಕೊಳ್ಳುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ.

ಮೊದಲೆಲ್ಲ ಅಡಿಕೆ, ತೆಂಗಿನಕಾಯಿಯನ್ನು ಕಳ್ಳತನ ಮಾಡುತ್ತಿದ್ದರು. ಇದೀಗ ದರ ಏರಿಕೆ ಹಿನ್ನೆಲೆ ಬೆಳ್ಳುಳ್ಳಿಯನ್ನು ದುಷ್ಕರ್ಮಿಗಳು ಕಳ್ಳತನ ಮಾಡಲು ಆರಂಭಿಸಿದ್ದಾರೆ. ಹೊಸಳ್ಳಿ ಗ್ರಾಮದ ಚಂದ್ರಮ್ಮ ಎರಡು ಹೆಕ್ಟೇರ್ ಜಮೀನಿನಲ್ಲಿ ಗುತ್ತಿಗೆ ಪಡೆದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳ್ಳುಳ್ಳಿ ಬೆಳೆಯನ್ನು ಬೆಳೆದಿದ್ದರು. ಯಾರೋ ದುಷ್ಕರ್ಮಿಗಳು ರಾತ್ರೋರಾತ್ರಿ 80,000 ರೂಪಾಯಿ ಮೌಲ್ಯದ 2 ಕ್ವಿಂಟಲ್ ತೂಕದ ಬೆಳ್ಳುಳ್ಳಿಯನ್ನು ಎಗರಿಸಿದ್ದಾರೆ. ಇನ್ನು ಈ ಘಟನೆ ಗ್ರಾಮದಲ್ಲಿ ಜಾತ್ರೆಯ ಸಮಯದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications