ಧಾರವಾಡ: 5 ಮಕ್ಕಳು, 16 ಮೊಮ್ಮಕ್ಕಳು, 27 ಮರಿಮೊಮ್ಮಕ್ಕಳು, 6 ಗಿರಿ ಮೊಮ್ಮಕ್ಕಳನ್ನ ಕಂಡ 106 ವರ್ಷದ ಅಜ್ಜಿ ನಿಧನ
ಧಾರವಾಡ, ಸೆಪ್ಟೆಂಬರ್, 14: ಸಾಮಾನ್ಯವಾಗಿ ಇತ್ತೀಚಿನ ಕಾಲಘಟ್ಟದಲ್ಲಿ 50 ವರ್ಷ ಬದುಕಿದರೆ ಅದೇ ಒಂದು ಸಾಧನೆ. ಆದರೆ 100 ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಬದುಕುಳಿದವರ ಸಂಖ್ಯೆ ತುಂಬಾ ಕಡಿಮೆ. ಹಾಗೆಯೇ ಅಜ್ಜಿಯೊಬ್ಬರು ಮಕ್ಕಳ್ಳು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳನ್ನು ಕಂಡು ಇದೀಗ ಅನಾರೋಗ್ಯ ಹಿನ್ನೆಲೆ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ಹಾವೇರಿಪೇಟೆ ನಿವಾಸಿಯಾಗಿದ್ದ 106 ವರ್ಷದ ಅಜ್ಜಿ ಯಮನಮ್ಮ ಬಸಪ್ಪ ಮಂಗಳೂರು ಅನಾರೋಗ್ಯ ಹಿನ್ನೆಲೆ ನಿಧನರಾಗಿದ್ದಾರೆ. 1918ರಲ್ಲಿ ಜನಿಸಿದ ಅಜ್ಜಿ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಂಡಿದ್ದರು. ಇವರಿಗೆ 5 ಜನ ಮಕ್ಕಳು, 16 ಜನ ಮೊಮ್ಮಕ್ಕಳು, 27 ಮರಿಮೊಮ್ಮಕ್ಕಳು, 6 ಗಿರಿ ಮೊಮ್ಮಕ್ಕಳು ಇದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಗುವಿನಿಂದ ಹಿಡಿದು ಹಿರಿಯರವರೆಗೂ ಖಾಯಿಲೆಗೆ ಒಳಗಾಗಿರುವವರನ್ನು ನೋಡಿದ್ದೇವೆ. ಆದರೆ ಹಿಂದಿನ ಕಾಲದ ಜನರಿಗೆ ಯಾವುದೇ, ಖಾಯಿಲೆಗಳು ಇರುತ್ತಿರಲಿಲ್ಲ. ಯಾಕೆಂದರೆ ಅವರ ಆಹಾರ ಪದ್ಧತಿ, ಜೀವನ ಶೈಲಿ ಆಗಿತ್ತು.
ಆದರೆ ಈಗಿನ ಕಾಲದಲ್ಲಿ ತಂತ್ರಜ್ಞಾನ ಬೆಳೆದಂತೆಲ್ಲ, ಮನುಷ್ಯರು ಕೂಡ ಅದಕ್ಕೆ ಹೊಂದಿಕೊಂಡುಬಿಡುತ್ತಾರೆ. ಇದನ್ನು ಬಿಟ್ಟರೆ, ಯಾವುದೇ ದಾರಿ ಇಲ್ಲ. ಮೂಲಗಳ ಪ್ರಕಾರ, ತಂತ್ರಜ್ಞಾನದಲ್ಲಿ ಎಷ್ಟು ದೊಡ್ಡ ಮಟ್ಟಿಗೆ ಬದಲಾವಣೆ ಆಗುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ಮನುಷ್ಟನ ಮೇಲೆ ಪರಿಣಾಮಕಾರಿಯಾದ ಅಂಶಗಳು ಪ್ರಭಾವ ಭೀರುತ್ತವೆ. ಇಂತಹದರ ನಡುವೆಯೂ ಈ ಅಜ್ಜಿ 106 ವರ್ಷ ಯಾವುದೇ ಖಾಯಿಲೆಗಳಿಲ್ಲದೆ ಬದುಕಿದ್ದು, ಇದೀಗ ಅನಾರೋಗ್ಯ ಹಿನ್ನೆಲೆ ಕೊನೆಯುಸಿರೆಳೆದಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications