'ಕಂದೀಲು' ಕಾದಂಬರಿ ಕುರಿತು ಧಾರವಾಡದ ರಂಗಾಯಣದಲ್ಲೊಂದು ಚರ್ಚೆ
ಧಾರವಾಡ, ಡಿಸೆಂಬರ್ 27: ಕಾನ್ಕೇವ್ ಮಾಧ್ಯಮ ಮತ್ತು ಪ್ರಕಾಶನ ಸಂಸ್ಥೆಯು ಧಾರವಾಡದ ರಂಗಾಯಣದಲ್ಲಿ ಸೋಮು ರೆಡ್ಡಿ ಅವರ ಕಂದೀಲು ಕಾದಂಬರಿಯ ಬಗ್ಗೆ 'ಅನುಸಂಧಾನ' ಚರ್ಚೆಯನ್ನು ಹಮ್ಮಿಕೊಂಡಿದೆ.
ಡಿಸೆಂಬರ್ 28ರಂದು ಬೆಳಗ್ಗೆ 10.30ಕ್ಕೆ ಧಾರವಾಡದ ರಂಗಾಯಣದ ಸಾಂಸ್ಕೃತಿಕ ಸಮನ್ವಯ ಭವನದಲ್ಲಿ ಆಯೋಜಿಸಲಾಗಿದೆ.
ಲೇಖಕರಾದ ಸೋಮು ರೆಡ್ಡಿ, ಡಾ. ಬಾಳಾ ಸಾಹೇಬ ಲೋಕಾಪುರ, ಡಾ. ಯಲ್ಲಪ್ಪ ಭಜಂತ್ರಿ, ಡಾ. ಮೈತ್ರೇಯಿಣಿ ಗದಿಗೆಪ್ಪಗೌಡ್ರ, ಚಂದ್ರಶೇಖರ ಮಾಡಲಗೇರಿ ಆಗಮಿಸಲಿದ್ದಾರೆ.

ಸಂವಾದದಲ್ಲಿ ಆನಂದ ನುಚ್ಚಿನ, ಪಾಪು ಗುರು, ಉಷಾ ಬೆಳಟ್ಟಿ, ಸಿಎಂ ಚೆನ್ನಬಸಪ್ಪ, ರಾಜು ದರ್ಗಾದವರ, ಪತ್ರು ಬಾರ್ಕಿ, ಮಾಧವಿ ಕುಲಕರ್ಣಿ, ಜ್ಯೋತಿ ಚಂದ್ರಶೇಖರ, ಆರ್ಎಂ ಗೋಗೇರಿ, ಪ್ರತಿಭಾ ಪಾಟೀಲ್ ಶ್ರೀಧರ ಮರ್ಡೇಕರ್ ವೀಣಾ, ಜ್ಯೋತಿ ಚಂದ್ರಶೇಖರ, ಪ್ರೇಮಾ ಭಜಂತ್ರಿ, ಗಣೇಶ ಮೋಟೆಣ್ಣವರ, ಸವಿತಾ ಲಿಂಗಾರೆಡ್ಡಿ, ರಾಜಶೇಖರ ಮಡಿವಾಳರ, ಅನಿಲ್ ಹುಲಮನಿ, ಉಳವಪ್ಪ ಸಲಕಿ, ವೀರಣ್ಣ ಹೂಲಿ, ನೇತ್ರಾ ಸಿದ್ದು ಸೇರಿದಂತೆ ಹಲವು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
More From
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications