ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡದಲ್ಲಿ ಶೂಟೌಟ್; ಅಕೌಂಟೆಂಟ್ ಸಾವು

By ಧಾರವಾಡ ಪ್ರತಿನಿಧಿ
|
Google Oneindia Kannada News

ಧಾರವಾಡ, ಸೆಪ್ಟೆಂಬರ್ 25: ಹುಬ್ಬಳ್ಳಿ ನಗರದಲ್ಲಿ ಶೂಟೌಟ್ ಪ್ರಕರಣ ನಡೆದ ಬೆನ್ನಲ್ಲೇ ಇದೀಗ ಧಾರವಾಡದಲ್ಲಿ ಮತ್ತೊಂದು ಶೂಟೌಟ್ ನಡೆದಿದೆ.

ಹುಬ್ಬಳ್ಳಿ ಶೂಟೌಟ್ ಗೆ ಕಾರಣವಾಗಿದ್ದು ಬಿಹಾರ ಚುನಾವಣೆಯ ದ್ವೇಷವೇ?ಹುಬ್ಬಳ್ಳಿ ಶೂಟೌಟ್ ಗೆ ಕಾರಣವಾಗಿದ್ದು ಬಿಹಾರ ಚುನಾವಣೆಯ ದ್ವೇಷವೇ?

ನಗರದ ಹೊರ‌ವಲಯದ ಹಳಿಯಾಳ ರಸ್ತೆಯಲ್ಲಿ ಶಾಮ್ ಸುಂದರ್ ಮುತಕುಡಿ ಎಂಬುವವರು ಕಾರಿನಲ್ಲಿ ಬರುವಾಗ ಬೈಕ್ ನಲ್ಲಿ ಬಂದ ಮೂವರು ಗುಂಡು ಹಾರಿಸಿದ್ದಾರೆ. ದೆಹಲಿಯಲ್ಲಿ ಪ್ಯಾನಾಸೋನಿಕ್ ಕಂಪೆನಿಯಲ್ಲಿ ಶ್ಯಾಮ್ ಅಕೌಂಟೆಂಟ್ ಆಗಿದ್ದರು. ಬೈಪಾಸ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅವರು ಹೋಗುವಾಗ ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

Accountant Died By Shootout In Dharwad

ವಾಟ್ಸ್ ಆಪ್ ಸ್ಟೇಟಸ್ ಜಗಳ; ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಮುಖಂಡನಿಂದ ಶೂಟೌಟ್ವಾಟ್ಸ್ ಆಪ್ ಸ್ಟೇಟಸ್ ಜಗಳ; ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಮುಖಂಡನಿಂದ ಶೂಟೌಟ್

ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗಲಿಲ್ಲ. ಗ್ರಾಮೀಣ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

English summary
Accountant died by shoot out in Dharwad today. Sham Sundar Muthakudi was shot dead by three men who came by bike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X