ಸರಕಾರದಿಂದ ಯಾವ ಜಯಂತಿಯೂ ಮಾಡಬಾರದು ಎಂದ ರಾಮಚಂದ್ರ ಗುಹಾ
ಧಾರವಾಡ, ಜನವರಿ 19 : ರಾಜ್ಯ ಸರಕಾರದ ಹಣದಲ್ಲಿ ಯಾವುದೇ ಜಯಂತಿ ಮಾಡಲೇಬಾರದು. ಅದು ಟಿಪ್ಪು ಜಯಂತಿ ಇರಲಿ, ಹನುಮಾನ್ ಜಯಂತಿ ಇರಲಿ ಯಾವುದನ್ನೂ ಸರಕಾರ ಮಾಡಬಾರದು ಎಂದು ಇತಿಹಾಸಕಾರ- ಲೇಖಕ ರಾಮಚಂದ್ರ ಗುಹಾ ಶುಕ್ರವಾರ ಇಲ್ಲಿ ಅಭಿಪ್ರಾಯಪಟ್ಟರು.
ಧಾರವಾಡದಲ್ಲಿ ನಡೆಯುತ್ತಿರುವ ಸಾಹಿತ್ಯ ಸಂಭ್ರಮದಲ್ಲಿ 'ಇತಿಹಾಸ ಮತ್ತು ಅಂಧಾಭಿಮಾನ' ಕುರಿತು ಉಪನ್ಯಾಸ ನೀಡಿದ ಅವರು, ಶ್ರಿರಂಗಪಟ್ಟಣದ ಸುತ್ತಮುತ್ತಲಿನ ಜನರು ಬೇಕಾದರೆ ಟಿಪ್ಪು ಜಯಂತಿ ಮಾಡಲಿ. ಯಾವುದಾದರೂ ಸಂಘದ ಶಾಖೆಯಿಂದ ಬೇಕಾದರೆ ಜಯಂತಿ ಆಚರಿಸಲಿ. ಆದರೆ ಸರಕಾರದ ಹಣದಲ್ಲಿ ಜಯಂತಿಗಳನ್ನು ಆಚರಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಇತಿಹಾಸಕಾರರು ಭಗವದ್ಗೀತೆ, ಕುರ್ ಆನ್, ಬೈಬಲ್, ವೇದ ಓದಬೇಕಾಗಿಲ್ಲ. ಗಾಂಧಿ, ಅಂಬೇಡ್ಕರ್, ನೆಹರೂ ಟಾಗೋರ್ ರನ್ನು ಓದಬೇಕು ಎಂದು ಅವರು ಹೇಳಿದರು. ರಾಜ್ಯ ಸರಕಾರವು ನವೆಂಬರ್ ಹತ್ತನೇ ತಾರೀಕು ಟಿಪ್ಪು ಸುಲ್ತಾನ ಜಯಂತಿ ಆಚರಿಸಲು ತೀರ್ಮಾನಿಸಿದೆ. ಈ ಬಗ್ಗೆ ಪರ- ವಿರೋಧ ಅಭಿಪ್ರಾಯಗಳು ಕೇಳಿಬರುತ್ತಿವೆ.
More From
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications