ಸಿದ್ದು ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಮಾಡಿದ ಹಿರೇಮಠ
ಧಾರವಾಡ, ಜನವರಿ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಬೆಂಗಳೂರು ಉತ್ತರ ವಲಯದ ಮಾಚೋಹಳ್ಳಿ ಸರ್ವೇ ನಂಬರ್ 81ರಲ್ಲಿ ಅರಣ್ಯ ಭೂಮಿಯನ್ನು ಸಂಘ-ಸಂಸ್ಥೆಗಳಿಗೆ 30 ವರ್ಷ ಗುತ್ತಿಗೆ ಕೊಟ್ಟಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆರೋಪ ಮಾಡಿದರು.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸಪೇಟೆ ಶಾಸಕ ಆನಂದ ಸಿಂಗ್ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳುತ್ತಿರುವುದು ಸರಿಯಲ್ಲ. ಶ್ರೀರಾಮುಲು 100 ಕೋಟಿ ರುಪಾಯಿ ಮನೆ ಕಟ್ಟಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿಲ್ಲ ಎಂದು ಅವರು ಹೇಳಿದರು.

ಫೆಬ್ರವರಿ 24ರಿಂದ ಕೂಡಲಸಂಗಮದಲ್ಲಿ ಮಹಾಮೈತ್ರಿ ಮೊದಲ ಸಭೆ ನಡೆಯಲಿದೆ. ಚುನಾವಣೆ ಸಂಬಂಧ ಹೊಸದಾಗಿ ಹುಟ್ಟಿಕೊಂಡಿರುವ ಪಕ್ಷಗಳನ್ನು ಮೂಲೆಗೆ ಸೇರಿಸುವುದು ನಮ್ಮ ಉದ್ದೇಶ. ಫೆಬ್ರವರಿಯಲ್ಲಿ ಕೇಂದ್ರ ಸರಕಾರದಿಂದ ಮಂಡನೆಯಾಗಲಿರುವ ಬಜೆಟ್ ಉಪಯೋಗವಿಲ್ಲ. ಬಜೆಟ್ ಬಗ್ಗೆ ಮೋದಿಗೂ ಗೊತ್ತಿಲ್ಲ. ಅರುಣ್ ಜೇಟ್ಲಿಗೂ ಗೊತ್ತಿಲ್ಲ ಎಂದು ಹೇಳಿದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications