ರಾಜ್ಯದ ಯೋಧ ಮಂಜುನಾಥ ಜಕ್ಕಣ್ಣವರ್ ಹುತಾತ್ಮ

ಮಹಾರಾಷ್ಟ್ರ, ನವೆಂಬರ್ 27 : ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಯೋಧನೊಬ್ಬ ಹುತಾತ್ಮನಾಗಿದ್ದಾರೆ.

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧಾನೊರಾ ಹಳ್ಳಿಯಲ್ಲಿ ನಕ್ಸಲೀಯರ ವಿರುದ್ಧ ಕಾರ್ಯಾಚಾರಣೆ ಮಾಡಬೇಕಾದರೆ ಸಿ.ಆರ್.ಪಿ.ಎಫ್ ಯೋಧ ಧಾರವಾಡದ ಮನಗುಂಡಿ ಗ್ರಾಮದ ಮಂಜುನಾಥ ಜಕ್ಕಣ್ಣವರ್ ಹುತಾತ್ಮರಾಗಿದ್ದಾರೆ.

CRPF jawan Karnataka's Manjunath killed, 2 others injured in encounter

ನಿನ್ನೆ (ನವೆಂಬರ್ 26) ರಂದು ನಕ್ಸಲರ ಜೊತೆ ಸಿ.ಆರ್.ಪಿ.ಎಫ್ ಯೋಧರು ಮುಖಾಮುಖಿಯಾಗಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಯೋಧ ಜಕ್ಕಣ್ಣವರ್ ಅಸುನೀಗಿ ಇತರೆ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ನಕ್ಸಲರ ಗುಂಡೇಟಿನಿಂದ ಗಾಯಗೊಂಡಿದ್ದ ಮಂಜುನಾಥ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಎನ್ ಕೌಟಂರ್ ನಲ್ಲಿ ಸಾಕಷ್ಟು ನಕ್ಸಲರಿಗೆ ಗಾಯಗಳಾಗಿದೆ, ಕೆಲವು ನಕ್ಸರು ಹತರಾಗಿದ್ದಾರೆ ಎಂದು ಸಿ.ಆರ್.ಪಿ.ಎಫ್ ಅಧಿಕಾರಿಗಳು ಹೇಳಿದ್ದಾರೆ.

ಮಂಜುನಾಥ ಜಕ್ಕಣ್ಣನವರ್ ಅವರ ಮೃತದೇಹ ನಾಳೆ ರಾಜ್ಯಕ್ಕೆ ತಲುಪಲಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+