ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ ಡಿವೈಎಸ್ ಪಿ ಶ್ರವಣ ಗಾಂವಕರ್ ನಿಧನ

By Nayana
|
Google Oneindia Kannada News

ಧಾರವಾಡ, ಆಗಸ್ಟ್ 28: ಧಾರವಾಡ ಜಿಲ್ಲೆಯ ಡಿಸಿಆರ್ ಬಿಯ ಡಿವೈಎಸ್ಪಿ ಆಗಿದ್ದ ಶ್ರವಣ ಗಾಂವಕರ್ (42) ಮಂಗಳವಾರ ಬೆಳಗಿನ ಜಾವ ನಿಧನ ಹೊಂದಿದ್ದಾರೆ.

ಡಿವೈಎಸ್ ಪಿ ಗಣಪತಿ ಪ್ರಕರಣದಲ್ಲಿ ಸಿಬಿಐ ಮೊದಲು ಪ್ರಬಲ ಸಾಕ್ಷಿ ಹುಡುಕಲಿಡಿವೈಎಸ್ ಪಿ ಗಣಪತಿ ಪ್ರಕರಣದಲ್ಲಿ ಸಿಬಿಐ ಮೊದಲು ಪ್ರಬಲ ಸಾಕ್ಷಿ ಹುಡುಕಲಿ

ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆ ಗೆ ಕರೆದುಕೊಂಡು ಹೋಗಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

DySP Shravan Gaonkar dies in Dharwad

ಅವರು ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಂಬನಿ ಮಿಡಿದಿದ್ದಾರೆ.

English summary
A 42 years old, DySP Shravan Gaonkar has died in Dharwad on early hours of Tuesday morning. Cardiac arrest was the reason for the death, hospital sources confirmed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X