ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ವೈಫೈ: ಧಾರವಾಡಕ್ಕೂ ಶೀಘ್ರ
ಹುಬ್ಬಳ್ಳಿ, ಜುಲೈ, 14: ಪ್ರಧಾನಿ ಮೋದಿ ಅವರ ಕನಸಾಗಿರುವ ಪ್ರತಿಯೊಬ್ಬರಿಗೂ ಇ-ಶಿಕ್ಷಣ ಮತ್ತು ಡಿಜಿಟಲ್ ಇಂಡಿಯಾ ಹುಬ್ಬಳ್ಳಿಯ ಜನತೆಗೆ ನನಸಾಗುವ ಕಾಲ ಹತ್ತಿರ ಬಂದಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಅವರು ನಗರದ ಹಳೇ ಬಸ್ ನಿಲ್ದಾಣದಲ್ಲಿ ಭಾರತ ಸಂಚಾರ ನಿಗಮವು (ಬಿಎಸ್ಸೆನ್ನೆಲ್) ನ ವೈಫೈ ಸೇವೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, ಧಾರವಾಡ ನಗರದ ಕಡಪಾ ಮೈದಾನದಲ್ಲಿ ಜು.15ಕ್ಕೆ ವೈಫೈ ಸೇವೆಯನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.[ಪ್ರತಿದಿನ ಧೂಳಿನಲ್ಲಿ ಜಳಕ ಮಾಡುತ್ತಿರುವ ಹುಬ್ಬಳ್ಳಿ ಮಂದಿ]

24 ಗಂಟೆಗಳ ಕಾಲ ನಾಲ್ಕು ಎಂಬಿಪಿಎಸ್ ವೇಗದಲ್ಲಿ ಇಂಟರನೆಟ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಪ್ರತಿಯೊಬ್ಬರೂ ಪ್ರತಿದಿನ 200 ಎಂಬಿ ಡಾಟಾವನ್ನು ಬ್ರೌಸ್ ಮಾಡಬಹುದಾಗಿದೆ. ಏಕಕಾಲದಲ್ಲಿ 300 ರಿಂದ 400 ಜನರು ಇಲ್ಲಿ ವೈಫೈ ಬಳಸಬಹುದಾಗಿದೆ. ಇದರಿಂದ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದೆ.

ಸಂಸದರ ನಿಧಿಯಿಂದ ಧಾರವಾಡ ಜಿಲ್ಲೆಯ ಅಳ್ನಾವರ, ಕಲಘಟಗಿ, ನವಲಗುಂದ, ಅಣ್ಣಿಗೇರಿ, ಕುಂದಗೋಳ, ಬಂಕಾಪುರ, ಶಿಗ್ಗಾಂವಿ, ಸವಣೂರು ಸಂಸದರ ಆದರ್ಶ ಗ್ರಾಮ ಹಾರೋಬೆಳವಡಿಯಲ್ಲಿ ವೈಫೈ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದರು.[ಭಿಕ್ಷೆ ಬೇಡದ ಮಗಳನ್ನು ರೈಲು ನಿಲ್ದಾಣದಲ್ಲಿ ಬಿಟ್ಟು ಹೋದ ತಾಯಿ]
ಕ್ವಾಡಜೆನ್ ವೈರಲೆಸ್ ಸೊಲ್ಯೂಷನ್ಸ್ ಲಿ. ಅವರು ಬಿಎಸ್ಸೆನ್ನೆಲ್ ಸಹಯೋಗದಲ್ಲಿ ವೈಫೈ ಸೇವೆ ನೀಡಲಿದ್ದಾರೆ ಎಂದರು. ಬಿಎಸ್ಸೆನ್ನೆಲ್ ಮುಖ್ಯ ಪ್ರಬಂಧಕ ವಿವೇಕ ಜೈಸ್ವಾಲ್, ಡಿಜಿಎಂ ಎಂ.ಕನಕೇರಿ, ಆರ್.ಬಿ. ಕಾತರಕಿ ಮತ್ತಿತರರು ಹಾಜರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications