ಮಹದಾಯಿ ಹೋರಾಟಗಾರರ ಮೇಲೆ ಕೇಸು, ಮಾತು ತಪ್ಪಿದ ಸರ್ಕಾರ

ಧಾರವಾಡ, ಫೆಬ್ರವರಿ 15: ಮಹದಾಯಿ ಹೋರಾಟಗಾರರ ಮೇಲೆ ಹಾಕಿರುವ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಈಗ ಮಾತು ತಪ್ಪಿ ಹೊಸ ಕೇಸೊಂದನ್ನು ದಾಖಲಿಸಿದೆ.

ಸರ್ಕಾರಿ ಆಸ್ತಿ ಪಾಸ್ತಿ ಹಾನಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರ ಮೇಲೆ ನವಲುಗುಂದ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತದಿಂದ ಕೇಸು ದಾಖಲಾಗಿದೆ.

ಪ್ರಕರಣ ಸಂಬಂಧ ನವಲಗುಂದ ಜೆಎಂಎಫ್‌ಸಿ ನ್ಯಾಯಾಲಯದಿಂದ ಮಹದಾಯಿ ಹೋರಾಟದ ಮುಂಚೂಣಿಯಲ್ಲಿರುವ ಲೋಕನಾಥ್ ಹೆಬಸೂರ ಸೇರಿದಂತೆ 13 ಮಂದಿಗೆ ಸಮನ್ಸ್‌ ಜಾರಿಯಾಗಿದೆ.

Government registerd case against Mahadayi activists

ಫೆ.17 ರಂದು 13 ಜನರೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+