ಪಿಯುಸಿ ನಂತರ ಮುಂದೇನು? ಸಿಗಲಿದೆ ಮಾರ್ಗದರ್ಶನ
ಹುಬ್ಬಳ್ಳಿ,ಜೂನ್ 11- 'ದಿ ಹಿಂದು' ದಿನಪತ್ರಿಕೆಯು ಪ್ರತಿ ವರ್ಷದಂತೆ ಈ ಬಾರಿಯೂ ಪಿಯುಸಿ ವಿದ್ಯಾರ್ಥಿಗಳ ನೆರವಿಗಾಗಿ 'ವೃತ್ತಿ ಮಾರ್ಗದರ್ಶನ' ಕಾರ್ಯಕ್ರಮವನ್ನು ಆಯೋಜಿಸಿದೆ.
'ದಿ ಹಿಂದು ಎಜುಕೇಷನ್ ಪ್ಲಸ್ ಕರಿಯರ್ ಕೌನ್ಸೆಲಿಂಗ್' ಕಾರ್ಯಕ್ರಮವು ಬಿವಿಬಿ ತಾಂತ್ರಿಕ ಮಹಾವಿದ್ಯಾಲಯದ 'ಬಯೊಟೆಕ್ ಹಾಲ್'ನಲ್ಲಿ ಇದೇ ಭಾನುವಾರ ಜೂನ್ 12 ರಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ನಡೆಯಲಿದ್ದು, ವಿವಿಧ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಸಲಹೆ ನೀಡಿ, ಅವರಲ್ಲಿನ ವೃತ್ತಿಪರ ಹಾಗೂ ಇತರೆ ಕೋರ್ಸ್ ಗಳ ಬಗೆಗಿನ ಗೊಂದಲಗಳನ್ನು ಪರಿಹರಿಸಲಿದ್ದಾರೆ. [ಹುಬ್ಬಳ್ಳಿಯಲ್ಲಿ ಜಿಟಿಜಿಟಿ ಮಳೆಗೆ ನಲಿದಾಡಿದ ಮಿರ್ಚಿ ಮಂಡಕ್ಕಿ]

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಕಾರ್ಯಕ್ರಮವನ್ನು ಉದ್ಧಾಟಿಸಲಿದ್ದು, ಸಿಇಟಿ ಸಂಯೋಜಕ ಜಿ.ಎ. ತಿಗಡಿ, ಬೆಂಗಳೂರಿನ ಸಿಗ್ಮಾ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮೀನ್-ಎ-ಮುದಸ್ಸರ್, ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ದತ್ತಾತ್ರೇಯ ಡಿ. ಬಂಟ್, ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶ್ರೀಕಾಂತ ವಣಕುದುರೆ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. [ಹುಬ್ಬಳ್ಳಿ ಸಾಧಕಿಯರಿಗೊಂದು ಸಲಾಂ]
ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು, ಪಿಯುಸಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಅವರ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಉಚಿತ ಪ್ರವೇಶವಿರುವ ಈ ಕಾರ್ಯಕ್ರಮಕ್ಕೆ 30 ನಿಮಿಷ ಮುಂಚಿತವಾಗಿ ಬಂದು ಸ್ಥಳದಲ್ಲಿಯೇ ನೋಂದಣಿ ಮಾಡಿಸಬಹುದು.
ಹೆಚ್ಚಿನ ಮಾಹಿತಿಗಾಗಿ ರಾಜೀವ್ ಜೋಷಿ (9448069879), ಮಂಜುನಾಥ್ ಕುಸುಬಿ (9342933206), ದಿ ಹಿಂದು ಕಚೇರಿ (0836- 2333703/4) ಸಂಪರ್ಕಿಸಬಹುದು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications