ಕಿಮ್ಸ್ ವೈದ್ಯರಿಗೆ ಎಚ್ಚರಿಕೆ ನೀಡಿದ ವಿನಯ್ ಕುಲಕರ್ಣಿ
ಹುಬ್ಬಳ್ಳಿ, ಏಪ್ರಿಲ್, 26: ಕಿಮ್ಸ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಸಾಕಷ್ಟು ವೈದ್ಯರು ಆಸ್ಪತ್ರೆ ವೇಳೆಯಲ್ಲಿ ಹೊರಗಡೆ ಸೇವೆ ಸಲ್ಲಿಸುತ್ತಿರುವ ಬಗ್ಗೆ ದೂರುಗಳಿದೆ. ಅಂಥವರನ್ನು ಗುರುತಿಸಿ ಒಂದು ವರದಿ ನೀಡಿ. ಇಲ್ಲವೆ ನೀವೇ ಅಂಥರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ವರ್ಗಾವಣೆ ಮಾಡಿ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಿಮ್ಸ್ ಆಸ್ಪತ್ರೆ ಹಿರಿಯ ವೈದ್ಯರು ಮತ್ತು ಅಧಿಕಾರಿಗಳ ಸಭೆ ನಡೆಸಿದ ಕುಲಕರ್ಣಿ, ಕಿಮ್ಸ್ ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದ್ದು ಕಾಣುತ್ತಿವೆ. ಇವುಗಳಿಗೆ ಮುಕ್ತಿ ಹಾಡಿ ಇದನ್ನು ಉತ್ತಮ ಆಸ್ಪತ್ರೆಯನ್ನಾಗಿ ಮಾಡುವ ಸಂಕಲ್ಪ ಮಾಡಲಾಗಿದ್ದು, ವೈದ್ಯರು ಸೇರಿದಂತೆ ಜನಪ್ರತಿನಿಧಿಗಳ ಸಹಕಾರ ಅವಶ್ಯವಿದೆ. ಇದಕ್ಕಾಗಿ ಜನಪ್ರತಿನಿಧಿಗಳು ಹಾಗೂ ವೈದ್ಯರ ತಂಡ ಮಾಡಿಕೊಂಡು ಕಿಮ್ಸ್ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗುವುದು ಎಂದರು.['ಪ್ರತಿ ಕುಟುಂಬಕ್ಕೆ ಕನಿಷ್ಠ 12 ಬಿಂದಿಗೆ ನೀರು ನೀಡಿ']

ಕಿಮ್ಸ್ ಆಸ್ಪತ್ರೆಯನ್ನು ಬೆಂಗಳೂರಿನ ಜಯದೇವ ಆಸ್ಪತ್ರೆ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.[ಕುಡಿಯಾಕ್ ತೊಟ್ ನೀರಿಲ್ಲ,, ಮುಂದ್ ಕತಿ ಹೆಂಗ್ರಿಪಾ?]
ಕಿಮ್ಸ್ ಸ್ವಚ್ಛತೆ, ಔಷಧಿ, ಕಿಮ್ಸ್ ವೈದ್ಯರು ಹೊರಗಡೆ ಸೇವೆ ಮಾಡುವುದು ಸೇರಿದಂತೆ ಸಾಕಷ್ಟು ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಔಷಧಿ ಖರೀದಿ ಹಾಗೂ ರೋಗಿಗಳಿಗೆ ವಿತರಣೆಯಲ್ಲಿ ಲೋಪಗಳು ಕಂಡು ಬರುತ್ತಿರುವುದರಿಂದ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಚಿವ ಕುಲಕರ್ಣಿ ತಿಳಿಸಿದರು.

-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications