ಜೈಲಿಗೆ ಹೋಗುವುದು ನನಗೆ ಅಲಂಕಾರವಿದ್ದಂತೆ: ಅಣ್ಣಾ ಹಜಾರೆ
ಧಾರವಾಡ, ಜನವರಿ 3 : ಜೈಲಿಗೆ ಹೋಗುವುದು ನನಗೆ ಅಲಂಕಾರವಿದ್ದಂತೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದರು.
ಧಾರವಾಡ ಡಿಸಿ ಕಚೇರಿ ಆವರಣದಲ್ಲಿನ ಕಾರ್ಗಿಲ್ ಸ್ತೂಪ್ ಗೆ ಬುಧವಾರ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ದೇಶದ ಗಡಿಯಲ್ಲಿ ಎಷ್ಟು ಕಷ್ಟ ಇದೆ ಎಂದು ನನಗೆ ತಿಳಿದಿದೆ. ಹದಿನೈದು ವರ್ಷ ಸೇನೆಯಲ್ಲಿದ್ದೆ, ಭಾರತ-ಪಾಕಿಸ್ತಾನ ಯುದ್ಧದಲ್ಲಿ ಭಾಗಿಯಾಗಿದ್ದೆ ಎಂದರು.

ನನ್ನ ಜತೆ ಇದ್ದವರು ಕೆಲ ಜನ ಹುತಾತ್ಮರಾದರು, ಆಗ ನಾನು ಉಳಿದಾಗ ಪುನರ್ಜನ್ಮ ಎಂದುಕೊಂಡೆ, ಅಂದು ನನ್ನ ಪುನರ್ ಜನ್ಮವನ್ನು ಸಮಾಜಕ್ಕೆ ಅರ್ಪಣೆ ಮಾಡುವ ಸಮಕಲ್ಪ ಮಾಡಿದೆ. ಅದಕ್ಕಾಗಿ ನಾನು ಮದುವೆಯನ್ನೂ ಆಗಲಿಲ್ಲ.
ನನ್ನ ಸೋದರರ ಮಕ್ಕಳ ಹೆಸರೇ ನನಗೆ ಗೊತ್ತಿಲ್ಲ, ಯಾಕೆಂದರೆ ಮರಳೀ ಮನೆಗೆ ಹೋಗಿ ಬಹಳ ವರ್ಷಗಳೇ ಆಯಿತು ಎಂದು ತಾವು ನಡೆದು ಬಂದ ಜೀವನವನ್ನು ಮೆಲುಕು ಹಾಕಿದರು. ಪಾಕಿಸ್ತಾನ ವಿರುದ್ಧದ ಯುದ್ಧದ ಬಳಿಕ ನಮ್ಮ ದೇಶದ ಮನೆಯೊಳಗೆ ಉಳಿದಿರುವ ವೈರಿಗಳ ವಿರುದ್ಧ ನನ್ನ ಯುದ್ಧ ನಡೆದಿದೆ ಎಂದರು.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications