ಸಾಧನೆ ಪುಸ್ತಕದಲ್ಲಿ ರಾಷ್ಟ್ರೀಯ ಮತ್ತು ರಾಜ್ಯದ ಲಾಂಛನ ದುರಪಯೋಗ
ಧಾರವಾಡ, ಜೂ11: ಸಾಧನೆ ಪುಸ್ತಕದಲ್ಲಿ ರಾಷ್ಟ್ರೀಯ ಮತ್ತು ರಾಜ್ಯದ ಲಾಂಛನ ದುರಪಯೋಗ ವಿಚಾರ ಕುರಿತು ನನಗೆ ಯಾವುದು ನೋಟಿಸ್ ಬಂದಿಲ್ಲ ಎಂದು ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದರು, ಸಾಧನೆ ಪುಸ್ತಕದಲ್ಲಿ ರಾಷ್ಟ್ರೀಯ ಮತ್ತು ರಾಜ್ಯದ ಲಾಂಛನ ದುರಪಯೋಗ ವಿಚಾರ ಮಾಡಿದ್ದಾರೆ ಮತ್ತು ಅದನ್ನ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂಬ ಆರೋಪ ನನ್ನ ಮೇಲೆ ಕೇಳಿ ಬಂದಿತು. ಈ ಕುರಿತು ಅಂತಹ ಯಾವುದೇ ಬೆಳವಣಿಗೆ ಆಗಿಲ್ಲ ನನಗೆ ಯಾವುದು ನೋಟಿಸ್ ಬಂದಿಲ್ಲ ಈ ಕುರಿತು ನಾನು ಸ್ಪಷ್ಟಪಡಿಸುತ್ತೇನೆ ಎಂದ ಬಸವರಾಜ ಹೊರಟ್ಟಿ ಅವರು, ಕಾನೂನು ಪ್ರಕಾರ ಏನಾಗುತ್ತೆ ನೋಡೋಣ ಈ ಬಗ್ಗೆ ಹೆಚ್ಚು ಮಾತನಾಡಲಾರೆ ನೋಟಿಸ್ ಕೊಟ್ಟಿದ್ದಕ್ಕೆ ನಾನು ಉತ್ತರ ಕೊಡುತ್ತೇನೆ ಅದರಲ್ಲಿ ಯಾವುದೇ ಸಂಶಯ ಬೇಡ ಎಂದು ಬಸವರಾಜ ಹೊರಟ್ಟಿ ಅವರು ಅಕ್ರೋಶ ವ್ಯಕ್ತಪಡಿಸಿದರು.
ಒಂದು ನಯಾ ಪೈಸೆಯೂ ಪಡೆದಿಲ್ಲ: ಹೊರಟ್ಟಿ!
"42 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರ ಸುಧಾರಣೆಗೆ ನಾನು ಮಾಡಿದ ಸೇವೆ ಹಾಗೂ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ನಾನು ಮಾಡಿದ ಹೋರಾಟಗಳ ಕುರಿತು ನನ್ನ ಪ್ರತಿಸ್ಪರ್ಧಿಗಳು ಇಚ್ಚಿಸಿದರೇ ಒಂದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ," ಎಂದು ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಬಹಿರಂಗ ಸವಾಲು ಹಾಕಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊರಟ್ಟಿ, ಬಹಿರಂಗ ಚರ್ಚೆಗೆ ಪ್ರತಿಸ್ಪರ್ಧಿಗಳು ದಿನಾಂಕ ನಿಗದಿಪಡಿಸಲಿ ಎಂದು ಸವಾಲು ಹಾಕಿದರು.

ಮಗಳ ಶಿಕ್ಷಣದ ಸಲುವಾಗಿ ನಾನು ಅಮೇರಿಕಾಕ್ಕೆ ಹೋಗಿದ್ದೆ : ಬೆಲ್ಲದ
ನಾನು ನನ್ನ ಮಗಳ ಶಿಕ್ಷಣದ ಸಲುವಾಗಿ ಅಮೇರಿಕಾಕ್ಕೆ ಹೋಗಿದ್ದೆ . ಈಗ ವಾಪಸ್ ಬಂದಿದ್ದು , ಕ್ಷೇತ್ರದ ಅಭಿವೃದ್ಧಿ ಕೆಲಸದತ್ತ ಗಮನಹರಿಸುತ್ತೇನೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೆಲ್ಲದ್ , "ನಾನು ನನ್ನ ಮಗಳ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗಿದ್ದೆ . ಐದು ವರ್ಷದಿಂದ ನನ್ನ ಮಗಳು ಅಮೇರಿಕಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಅವಳ ಕಾಲೇಜು ಪ್ರವೇಶದ ಸಂದರ್ಭದಲ್ಲೂ ನಾನು ಹೋಗಿರಲಿಲ್ಲ. ಅವಳ ಕಾಲೇಜ್ ಕೂಡ ನೋಡಿರಲಿಲ್ಲ. ಹೀಗಾಗಿ ಆರು ದಿನ ನಮ್ಮ ನಾಯಕರ ಗಮನಕ್ಕೆ ತಂದು ನಾನು ಅಮೇರಿಕಾಕ್ಕೆ ಹೋಗಿದ್ದೆ . ಇನ್ನು ಮುಂದೆ ನನ್ನ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸುತ್ತೇನೆ ಎಂದರು. ನೂಪುರ್ ಶರ್ಮಾ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಯಾಗಿದೆ. ಪಕ್ಷ ಅವರ ಮೇಲೆ ಕ್ರಮ ಕೈಗೊಂಡಿದೆ," ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications