ಡ್ರಗ್ ಪ್ರಕರಣದಲ್ಲಿ ಹೊರಬಂದಿರುವುದು ಕೆಲವೇ ಹೆಸರು ಮಾತ್ರ: ಭಾಸ್ಕರ್ ರಾವ್
ಧಾರವಾಡ, ಅಕ್ಟೋಬರ್ 6: ಡ್ರಗ್ ಪ್ರಕರಣದಲ್ಲಿ ಈಗ ಹೊರ ಬಂದಿರುವುದು ಕೆಲವೇ ಹೆಸರು ಅಷ್ಟೇ ಎಂದು ಆಂತರಿಕ ಭದ್ರತಾ ದಳ ಮುಖ್ಯಸ್ಥ ಭಾಸ್ಕರ್ ರಾವ್ ಹೇಳಿದ್ದಾರೆ.
ಇಂದು ಧಾರವಾಡದಲ್ಲಿ ಮಾತನಾಡಿದ ಅವರು, ಡ್ರಗ್ ಪ್ರಕರಣದಲ್ಲಿ ಪೆಡ್ಲರ್ ಮತ್ತು ಗ್ರಾಹಕರವರೆಗೆ ಹೋಗಿದ್ದೇವೆ. ಇದು ಎಲ್ಲಿಂದ ಬರುತ್ತಿದೆ ಅದು ಪತ್ತೆ ಮಾಡಬೇಕಿದೆ ಎಂದು ಹೇಳಿದರು. ಕೆಮಿಕಲ್ ಡ್ರಗ್ ಮತ್ತು ಆರ್ಟಿಫಿಷಿಯಲ್ ಡ್ರಗ್ ಹೊರ ದೇಶಗಳಿಂದ ಬರುತ್ತಿದೆ ಎಂದರು.
ಮಾದಕ ದ್ರವ್ಯವು ಸಮುದ್ರ ಮತ್ತು ವಿಮಾನ ನಿಲ್ದಾಣದಿಂದ ಬರುತ್ತಿದೆಯಾ ಅಂತ ನೋಡಿ ಭದ್ರತೆಯನ್ನು ಬಿಗಿಗೊಳಿಸಬೇಕಾಗಿದೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಶಾಮೀಲಾಗಿದ್ದಾರಾ? ಅವರ ಪಾತ್ರ ಏನು ಎಂದು ಶೋಧಿಸುವ ಕಾರ್ಯವನ್ನು ಐ.ಎಸ್.ಡಿ ಮಾಡುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಕಸ್ಟಮ್ ಅಧಿಕಾರಿಗಳು ಈ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ನನ್ನ ಆರೋಪ ಇದ್ದು, ಇದರಲ್ಲಿ ಕೊರಿಯರ್ ನವರು ಕೆಲವು ಕಡೆ ಶಾಮೀಲು ಆಗಿದ್ದಾರೆ ಎಂದು ಭಾಸ್ಕರ್ ರಾವ್ ಹೇಳಿದರು.
Recommended Video
ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ನಾನು ಬೆಂಗಳೂರು ಪೊಲೀಸ್ ಆಯುಕ್ತನಾಗಿದ್ದಾಗ, ನನ್ನ ಕೈಯಿಂದ ಆದಷ್ಟು ಸಿಬ್ಬಂದಿಗೆ ಸಹಾಯ ಮಾಡಿದ್ದೇನೆ. ಪ್ರತಿ ಪೊಲೀಸ್ ಠಾಣೆಯ 55 ವರ್ಷ ಮೇಲ್ಪಟ್ಟ ಪೇದೆಗಳು ಹಾಗೂ ಅಧಿಕಾರಿಗಳಿಗೆ ಮನೆಯಲ್ಲೇ ಇರಲು ಹೇಳಿದ್ದೆ ಎಂದು ಭಾಸ್ಕರ್ ರಾವ್ ಅವರು ಈ ವೇಳೆ ನೆನಪಿಸಿಕೊಂಡರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications