ಹುಬ್ಬಳ್ಳಿ: ಬಲೆಗೆ ಬಿದ್ದ ಐಪಿಎಲ್ ಬೆಟ್ಟಿಂಗ್ ಶೂರರು
ಹುಬ್ಬಳ್ಳಿ, ಏಪ್ರಿಲ್, 11 : ಹುಬ್ಬಳ್ಳಿಯ ಕ್ರಿಕೆಟ್ ಬೆಟ್ಟಿಂಗ್ ಕೋರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದಲ್ಲಿ ಶನಿವಾರ ದಾಳಿ ನಡೆಸಿದ ಅಶೋಕನಗರ ಠಾಣೆಯ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಬೇಧಿಸಿದ್ದಾರೆ.
ಸಂತೋಷ ನಗರ ಬಳಿಯ ಸಪ್ತಗಿರಿ ಲೇಔಟ್ ನ ವಿಠ್ಠಲ ಹಬೀಬ ಎಂಬಾತನ ಮನೆಯಲ್ಲಿ ಈ ಜಾಲ ಕಾರ್ಯನಿರ್ವಹಿಸುತ್ತಿತ್ತು. ಐಪಿಎಲ್ ಕ್ರಿಕೆಟ್ ಮ್ಯಾಚ್ ನಡೆಯುವ ಸಮಯದಲ್ಲಿ ಬೆಟ್ಟಿಂಗ್ ನಲ್ಲಿ ಪಾಲ್ಗೊಳ್ಳುತ್ತಿದ್ದ ರಾಘವೇಂದ್ರ ಭಾಂಡಗೆ, ಶ್ರೀನಿವಾಸ ಭಾಂಡಗೆ, ಪಾಂಡುರಂಗ ಭಾಂಡಗೆ, ಬಾಬು ಕಬಾಡೆ ಮತ್ತು ನಾಗರಾಜ ಬದ್ದಿ ಎಂಬುವರನ್ನು ಬಂಧಿಸಲಾಗಿದೆ.['ವಾಸಿಂ ಅಕ್ರಂ ಸ್ವಿಂಗ್ ಕಿಂಗ್ ಅಲ್ಲ, ಬೆಟ್ಟಿಂಗ್ ರಾಜ']

ಬಂಧಿತರಿಂದ 26,010 ರೂ. ನಗದು, ಎಲ್ಇಡಿ ಟಿವಿ, ಲ್ಯಾಪ್ ಟಾಪ್, ಲೈನರ್ ಮಶೀನ್ ಇರುವ ಎರಡು ಬಾಕ್ಸ್, 39 ಮೊಬೈಲ್ ಗಳು, ಎರಡು ಬೈಕ್ , ಕ್ಯಾಲಕುಲೇಟರ್, ನಾಲ್ಕು ಪೆನ್ ಸೇರಿದತೆ ಒಟ್ಟು 1.34 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಆರೋಪಿಗಳು ಏಕಕಾಲದಲ್ಲಿ 23 ಜನರೊಂದಿಗೆ ಬೆಟ್ಟಿಂಗ್ ವ್ಯವಹಾರ ನಡೆಸುತ್ತಿದ್ದರು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಪಾಂಡುರಂಗ ರಾಣೆ ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications