ಧಾರವಾಡದ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ
ಧಾರವಾಡ, ಡಿಸೆಂಬರ್ 6: ಧಾರವಾಡದ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಬುಧವಾರ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಧಾರವಾಡದ ಚರಂತಿಮಠ ಗಾರ್ಡನ್ ಬಡಾವಣೆಯಲ್ಲಿರುವ ಕಾಂಗ್ರೆಸ್ ಮುಖಂಡ ಶಿವಶಂಕರ್ ಹಂಪಣ್ಣನವರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಜುನಾಥ್, ಕಿಶೋರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.













Click it and Unblock the Notifications