ಧಾರವಾಡದ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ
ಧಾರವಾಡ,
ಡಿಸೆಂಬರ್ 6: ಧಾರವಾಡದ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಬುಧವಾರ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಧಾರವಾಡದ
ಚರಂತಿಮಠ ಗಾರ್ಡನ್ ಬಡಾವಣೆಯಲ್ಲಿರುವ ಕಾಂಗ್ರೆಸ್ ಮುಖಂಡ ಶಿವಶಂಕರ್ ಹಂಪಣ್ಣನವರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಜುನಾಥ್, ಕಿಶೋರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. id='are-slot-2' class='oiad oi-axt oiadv'>












Click it and Unblock the Notifications