ಉತ್ತರ ಕರ್ನಾಟಕದ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಸಿ
ಧಾರವಾಡ, ಮೇ 30 : ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನೆರವಾಗಲು ಧಾರವಾಡದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಜೂನ್ 25 ಮತ್ತು 26ರಿಂದ ಮೇಳ ನಡೆಯಲಿದ್ದು, ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. [ಉತ್ತರ ಕರ್ನಾಟಕದ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಸಿ]
ಧಾರವಾಡ ಜಿಲ್ಲಾಧಿಕಾರಿ ಪಿ.ರಾಜೇಂದ್ರ ಚೋಳನ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಧಾರವಾಡ ಜೆ.ಎಸ್.ಎಸ್.ಕ್ಯಾಂಪಸ್ನಲ್ಲಿ ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದ್ದು, 400ಕ್ಕೂ ಅಧಿಕ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ' ಎಂದು ಹೇಳಿದ್ದಾರೆ. [ಇಸ್ರೋದಲ್ಲಿ ಕೆಲಸ ಖಾಲಿ ಇದೆ]

ಉದ್ಯೋಗ ಮತ್ತು ತರಬೇತಿ ಸಂಸ್ಥೆ, ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಇಲಾಖೆ, ಜೆ.ಎಸ್.ಎಸ್, ವೈಶುದೀಪ ಪ್ರತಿಷ್ಠಾನ ಮತ್ತು ಹುಬ್ಬಳ್ಳಿ ವಾಣಿಜ್ಯೋದ್ಯಮಿಗಳ ಸಂಘ ಜಂಟಿಯಾಗಿ ಈ ಮೇಳ ಆಯೋಜಿಸಿವೆ. ಕನಿಷ್ಠ 15 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಗುರಿ ಹೊಂದಲಾಗಿದೆ. [ವಿಜಯಪುರ ಹಾಲು ಉತ್ಪಾದಕರ ಸಂಘದಲ್ಲಿ ಕೆಲಸ ಖಾಲಿ ಇದೆ]
ನೋಂದಣಿ ಮಾಡಿಸಿ : ಈ ಉದ್ಯೋಗ ಮೇಳದಲ್ಲಿ 25 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೇಳದ ದಿನ ನೂಕುನುಗ್ಗಲು ಉಂಟಾಗಬಾರದು ಎಂಬ ಕಾರಣಕ್ಕಾಗಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. [ಕರ್ನಾಟಕ : ಉಗ್ರಾಣ ನಿಗಮದಲ್ಲಿ ಕೆಲಸ ಖಾಲಿ ಇದೆ]
ನೋಂದಣಿ ಮಾಡಿಕೊಳ್ಳಲು ವೆಬ್ ಸೈಟ್ vidyasnehi.org ಮತ್ತು jsspitidwd.org
ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗದವರು ಜಿಲ್ಲಾಧಿಕಾರಿಗಳ ಕಚೇರಿ, ಅಂಬೇಡ್ಕರ್ ಭವನ, ಜೆಎಸ್ಎಸ್, ಟೈಕೂನ್,ಸಿಐಐ ಕಚೇರಿಗೂ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೇಳದಲ್ಲಿ ಪಾಲ್ಗೊಳ್ಳಲು ಟೋಕನ್ ನೀಡಲಾಗುತ್ತದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications