ಬಿಜೆಪಿ ಟಿಕೆಟ್ ವಂಚಿತ ನಿಂಬಣ್ಣವರ್ ಗೆ ಜನರಿಂದ ಧನಬಲ
ಧಾರವಾಡ, ಏಪ್ರಿಲ್ 22: 2018ರ ಚುನಾವಣೆ ನಾಮಪತ್ರ ಸಲ್ಲಿಸಲು ಕೆಲ ದಿನ ಮಾತ್ರ ಬಾಕಿ ಇದೆ. ಆದ್ರೆ ಧಾರವಾಡ ಜಿಲ್ಲೆಯ ಕಲಘಟಿಗೆ ವಿಧಾನಸಭಾ ಕ್ಷೇತ್ರದ ಬಿ ಜೆ ಪಿ ಟಿಕೇಟ್ ವಂಚಿತ ನಿಂಬಣ್ಣವರಗೆ ಇದುವರೆಗೂ ಬಿ ಜೆ ಪಿ ವರಿಷ್ಠರಿಂದ ಯಾವುದೇ ಸಂದೇಶ ಬಂದಿಲ್ಲ.
ಹೀಗಿದ್ರೂ ಬಿ ಜೆ ಪಿ ಗೆ ಸಡ್ಡು ಹೊಡೆದಿಲ್ಲಾ ಬಂಡಾಯ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಿಲ್ಲ. ಆದ್ರೆ ಕಲಘಟಗಿಯಲ್ಲಿ ಬಿಜೆಪಿ ಟಿಕೆಟ್ ವಂಚಿತ ನಿಂಬಣ್ಣವರಗೆ ಸ್ಥಳೀಯರು ಹಣ ನೀಡಿ ಪಕ್ಷೇತರಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಕಲಘಟಗಿ ಕ್ಷೇತ್ರದ ಟಿಕೆಟ್ ಮಹೇಶ ಟೆಂಗಿನಕಾಯಿಯವರಿಗೆ ನೀಡುತ್ತಿದ್ದಂತೆ ಕಲಘಟಗಿ ಬಿಜೆಪಿ ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ.

ಟಿಕೆಟ್ ವಂಚಿತ ಸಿ ಎಂ ನಿಂಬಣ್ಣವರ್ ಅವರ ಪರವಾಗಿ ಈಗ ಅವರ ಬೆಂಬಲಿಗರು ಒಂದು ವೋಟು ಒಂದು ನೋಟು ಅಭಿಯಾನ ಆರಂಭಿಸಿದ್ದಾರೆ. ಈ ಮೂಲಕ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಅಭಿಮಾನಿಗಳು ಪ್ರೇರೆಪಿಸುತ್ತಿದ್ದಾರೆ.

ಸಾರ್ವಜನಿಕರೆ ಹಣ ಸಂಗ್ರಹಿಸಿ ನಿಂಬಣ್ಣವರ್ ಅವರಿಗೆ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ. ಕಲಘಟಗಿ ಪಟ್ಟಣದ ಯುವಕ ಗಂಗಾಧರ ರಾಜಾಪುರ ಎಂಬಾತ ಹತ್ತು ಸಾವಿರ ಹಣ ನೀಡಿದ್ದಾನೆ. ಯುವಕ ಹಣ ನೀಡುತ್ತಿದಂತೆ ನಿಂಬಣ್ಣವರ್ ಕಣ್ಣೀರು ಸುರಿಸಿದರು. ಹೀಗೆ ಸಾರ್ವಜನಿಕರು ಸುಮಾರು ಐದು ಲಕ್ಷ. ರೂ ಗೂ ಹೆಚ್ಚು ಹಣ ಸಂಗ್ರಹಿಡಿ ಸ್ಪರ್ಧೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications