ಧಾರವಾಡ: ಸೈಕಲ್ ಕವಿ ಎಂದೇ ಖ್ಯಾತರಾಗಿದ್ದ ಐರಸಂಗ ನಿಧನ
ಧಾರವಾಡ, ನವೆಂಬರ್ 13: ಸೈಕಲ್ ಕವಿ ಎಂದೇ ಪ್ರಖ್ಯಾತರಾಗಿದ್ದ ಆಶುಕವಿ ಐರಸಂಗ(91) ನಿಧನರಾಗಿದ್ದಾರೆ. ತಮ್ಮ ಜೀವನದುದ್ದಕ್ಕೂ ಬಡತನ ಹೊದ್ದು ಬೆಳೆದ ಅವರು ಸೈಕಲ್ ಮೇಲೆಯೇ ಸುತ್ತಾಡುತ್ತಿದ್ದರು.
50ಕ್ಕೂ ಹೆಚ್ಚು ಕವನ ಸಂಕಲನಗಳನ್ನು ರಚಿಸಿದ್ದ ಅವರ ಸಾಹಿತ್ಯ ಕೊಡುಗೆ ನೋಡಿ ಧಾರವಾಡದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿತ್ತು.
ವಿಸಿ ಐರಸಂಗ ಅವರು ಮಗ, ಮಗಳು, ಮೊಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಸಂತ್ಯಸಂಸ್ಕಾರ ಬೆಳಗ್ಗೆ 11.30ಕ್ಕೆ ಹೊಸ ಯಲ್ಲಾಪುರ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಅವರು,ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸೈಕಲ್ ಮೇಲೆ ಬಂದಿದ್ದರು. ಜನರು ಇವರನ್ನು ಸೈಕಲ್ ಕವಿ ಎಂದು ಕರೆಯುತ್ತಿದ್ದರು.
ನೂರಾರು ಆಶುಕವಿತೆಗಳನ್ನು ಬರೆದಿರುವ ಅವರು, ಅವುಗಳನ್ನು ಪಾಕೆಟ್ ಪುಸ್ತಕ ರೂಪದಲ್ಲಿ ಮುದ್ರಿಸಿ ತಮ್ಮ ಸೈಕಲ್ ಮೇಲಿಟ್ಟು ಮಾರುತ್ತಿದ್ದರು.
Recommended Video
ರವಿ ಬೆಳಗೆರೆ ಮಾಡಿದ ಸಹಾಯವನ್ನು ನೆನಪಿಸಿಕೊಂಡ R ಅಶೋಕ್ | Oneindia Kannada
More From
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications